ಆ್ಯಪ್ನಗರ

ಹೊತ್ತಿ ಉರಿದ ಕಾರು:ಚಾಲಕ ಪರಾರಿ

ಸಮೀಪದ ಕೋಣನತಲೆಯ ರೈಲ್ವೆ ಗೇಟ್‌ನಿಂದ ಸ್ವಲ್ಪ ಹಿಂದಕ್ಕೆ ಕಾರೊಂದು ಇದ್ದಕ್ಕಿದ್ದಂತೆ ಧಗ ಧಗ ಹೊತ್ತಿ ಉರಿದ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಆನಂದಪುರಂ-ಸಾಗರ ಮಾರ್ಗದ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಈ ಘಟನೆ ನಡೆದಿದೆ.

Vijaya Karnataka 8 Mar 2019, 5:00 am
ಆನಂದಪುರಂ: ಸಮೀಪದ ಕೋಣನತಲೆಯ ರೈಲ್ವೆ ಗೇಟ್‌ನಿಂದ ಸ್ವಲ್ಪ ಹಿಂದಕ್ಕೆ ಕಾರೊಂದು ಇದ್ದಕ್ಕಿದ್ದಂತೆ ಧಗ ಧಗ ಹೊತ್ತಿ ಉರಿದ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಆನಂದಪುರಂ-ಸಾಗರ ಮಾರ್ಗದ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಈ ಘಟನೆ ನಡೆದಿದೆ.
Vijaya Karnataka Web car burn driver escape
ಹೊತ್ತಿ ಉರಿದ ಕಾರು:ಚಾಲಕ ಪರಾರಿ


ಕಾರು ಶಿರಸಿ ಮೂಲದ್ದೆಂದು ತಿಳಿದು ಬಂದಿದ್ದು ಚಾಲಕ ಪರಾರಿಯಾಗಿದ್ದಾನೆ. ಕಾರು ಸುಟ್ಟು ಕರಕಲಾಗಿದೆ. ಶಾರ್ಟ್‌ ಸಕ್ರ್ಯೂಟ್‌ ಕಾರಣದಿಂದ ಕಾರು ಸುಟ್ಟುಹೋಗಿರಬಹುದೆಂದು ಅಂದಾಜಿಸಲಾಗಿದೆ. ಕಾರಿನಲ್ಲಿದ್ದವರು ಇಳಿದು ದೂರಕ್ಕೆ ಓಡಿದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಆಗಮಿಸಿ ಕ್ರಮ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ