ಆ್ಯಪ್ನಗರ

ನೆರೆ ಸಂತ್ರಸ್ತರಿಗೆ ಪೌರಕಾರ್ಮಿಕರ ದಿನಾಚರಣೆ ಅನುದಾನ

ಪೌರಕಾರ್ಮಿಕರ ದಿನ ಸರಳವಾಗಿ ಆಚರಿಸುವ ಮೂಲಕ ಸರಕಾರ ನೀಡುವ ಅನುದಾನವನ್ನು ನೆರೆ ಸಂತ್ರಸ್ತರಿಗೆ ನೀಡಲು ಮಹಾನಗರ ಪಾಲಿಕೆಯ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘವು ನಿರ್ಧರಿಸಿದೆ.

Vijaya Karnataka 20 Sep 2019, 5:00 am
ಶಿವಮೊಗ್ಗ: ಪೌರಕಾರ್ಮಿಕರ ದಿನ ಸರಳವಾಗಿ ಆಚರಿಸುವ ಮೂಲಕ ಸರಕಾರ ನೀಡುವ ಅನುದಾನವನ್ನು ನೆರೆ ಸಂತ್ರಸ್ತರಿಗೆ ನೀಡಲು ಮಹಾನಗರ ಪಾಲಿಕೆಯ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘವು ನಿರ್ಧರಿಸಿದೆ.
Vijaya Karnataka Web citizens day grant for neighboring victims
ನೆರೆ ಸಂತ್ರಸ್ತರಿಗೆ ಪೌರಕಾರ್ಮಿಕರ ದಿನಾಚರಣೆ ಅನುದಾನ


ಸೆ.23ರಂದು ನಡೆಯಲಿರುವ ಪೌರ ಕಾರ್ಮಿಕ ದಿನವನ್ನು ಸರಳವಾಗಿ ಆಚರಿಸುವ ಮೂಲಕ ಸರಕಾರ ನೀಡುವ ಸುಮಾರು 4 ಲಕ್ಷ ರೂ.ಗಳ ಅನುದಾನವನ್ನು್ನ ಮುಖ್ಯಮಂತ್ರಿಗಳ ಪರಿಹಾರನಿಧಿಧಿಗೆ ನೀಡಲು ನಿರ್ಧರಿಸಲಾಗಿದೆ. ಸಂಘದ ಅಧ್ಯಕ್ಷ ಜಿ.ಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ ಎಸ್‌.ಜಿ.ಮಂಜಣ್ಣ ಹಾಗೂ ಪದಾಧಿಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದು, ದಿನಾಚರಣೆ ಅಂಗವಾಗಿ ಹಿರಿಯ ಪೌರಕಾರ್ಮಿಕರನ್ನು ಸನ್ಮಾನಿಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮಂಜಣ್ಣ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ