ಆ್ಯಪ್ನಗರ

ಎಸ್‌ಡಿಎಂಸಿ ಅಧ್ಯಕ್ಷ-ಶಿಕ್ಷಕನ ನಡುವೆ ಮಾರಾಮಾರಿ

ಶಾಲಾ ಎಸ್‌ಡಿಎಂಸಿ ಅಧ್ಯಕ್ಷ, ಶಿಕ್ಷಕನ ನಡುವೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಪರಸ್ಪರ ಹಲ್ಲೆಗೊಂಡ ಘಟನೆ ತಾಲೂಕಿನ ಕೋಡ್ಲು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದಿದೆ.

Vijaya Karnataka 6 Apr 2019, 5:00 am
ತೀರ್ಥಹಳ್ಳಿ : ಶಾಲಾ ಎಸ್‌ಡಿಎಂಸಿ ಅಧ್ಯಕ್ಷ, ಶಿಕ್ಷಕನ ನಡುವೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಪರಸ್ಪರ ಹಲ್ಲೆಗೊಂಡ ಘಟನೆ ತಾಲೂಕಿನ ಕೋಡ್ಲು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದಿದೆ.
Vijaya Karnataka Web clash between sdmc president teacher
ಎಸ್‌ಡಿಎಂಸಿ ಅಧ್ಯಕ್ಷ-ಶಿಕ್ಷಕನ ನಡುವೆ ಮಾರಾಮಾರಿ


ಎಸ್‌ಡಿಎಂಸಿ ಕಾರ‍್ಯ ನಿರ್ವಹಣೆಯ ಹಣಕಾಸು ವಿಷಯಕ್ಕೆ ಸಂಬಂಧಪಟ್ಟಂತೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ನಡೆಸಲಾಗಿದೆ ಎಂದು ಆಗುಂಬೆ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿಕ್ಷಕ ಪಟ್ಟಣದ ಸರಕಾರಿ ಜೆಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ಬಗ್ಗೆ ಆಗುಂಬೆ ಠಾಣೆಯಲ್ಲಿ ಇಬ್ಬರ ಮೇಲೂ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ