ಆ್ಯಪ್ನಗರ

ಸಿಎಂ ಹೆಲಿಕಾಪ್ಟರ್‌ ತಪಾಸಣೆ ಮಾಡಿದ ಅಧಿಕಾರಿಗಳು

ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರವಾಗಿ ಚುನಾವಣೆ ಪ್ರಚಾರಕ್ಕೆ ಬಂದ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಹೆಲಿಕಾಪ್ಟರನ್ನು ಚುನಾವಣೆ ಆಯೋಗದ ಅಧಿಕಾರಿಗಳು ತಪಾಸಣೆ ಮಾಡಿದರು.

Vijaya Karnataka 18 Apr 2019, 5:00 am
ಶಿವಮೊಗ್ಗ : ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರವಾಗಿ ಚುನಾವಣೆ ಪ್ರಚಾರಕ್ಕೆ ಬಂದ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಹೆಲಿಕಾಪ್ಟರನ್ನು ಚುನಾವಣೆ ಆಯೋಗದ ಅಧಿಕಾರಿಗಳು ತಪಾಸಣೆ ಮಾಡಿದರು.
Vijaya Karnataka Web SMG-1704-2-15-17SMG7


ಸೊರಬ ತಾಲೂಕು ಆನವಟ್ಟಿಯಲ್ಲಿ ಬುಧವಾರ ಬೆಳಗ್ಗೆ ಹೆಲಿಕಾಪ್ಟರ್‌ನಲ್ಲಿ ಬಂದ ಕುಮಾರಸ್ವಾಮಿ ಅವರು ಸಮಾವೇಶ ಸ್ಥಳಕ್ಕೆ ತೆರಳಿದ ಬಳಿಕ ಅಧಿಕಾರಿಗಳು ಕಾಪ್ಟರನ್ನು ಇಂಚಿಂಚೂ ಬಿಡದೆ ತಪಾಸಣೆ ಮಾಡಿದರು. ಕಾಪ್ಟರ್‌ನಲ್ಲಿದ್ದ ಬ್ಯಾಗ್‌ಗಳನ್ನೂ ತೆರೆಸಿ ಪರಿಶೀಲಿಸಿದರು. ಮಂಗಳವಾರ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಹೆಲಿಕಾಪ್ಟರನ್ನೂ ಅಧಿಕಾರಿಗಳು ತಪಾಸಣೆ ಮಾಡಿದ್ದರು.




ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ