ಆ್ಯಪ್ನಗರ

ತ್ವರಿತ ದಾಖಲೆಗಾಗಿ ಮಾಹಿತಿ ಸಂಗ್ರಹ

ತ್ವರಿತಗತಿಯಲ್ಲಿಜಾತಿ, ಆದಾಯ, ವಾಸಸ್ಥಳ ಪ್ರಮಾಣ ಪತ್ರ ವಿತರಣೆಗಾಗಿ ಪಟ್ಟಣ ವ್ಯಾಪ್ತಿಯಲ್ಲಿಮಾಹಿತಿ ಸಂಗ್ರಹ ಕಾರ‍್ಯ ಆರಂಭಿಸಲಾಗಿದೆ.

Vijaya Karnataka 8 Nov 2019, 8:38 pm
ತೀರ್ಥಹಳ್ಳಿ: ತ್ವರಿತಗತಿಯಲ್ಲಿಜಾತಿ, ಆದಾಯ, ವಾಸಸ್ಥಳ ಪ್ರಮಾಣ ಪತ್ರ ವಿತರಣೆಗಾಗಿ ಪಟ್ಟಣ ವ್ಯಾಪ್ತಿಯಲ್ಲಿಮಾಹಿತಿ ಸಂಗ್ರಹ ಕಾರ‍್ಯ ಆರಂಭಿಸಲಾಗಿದೆ.
Vijaya Karnataka Web collection of information for quick record
ತ್ವರಿತ ದಾಖಲೆಗಾಗಿ ಮಾಹಿತಿ ಸಂಗ್ರಹ

ಕಂದಾಯ ಇಲಾಖೆ ಸಿಬ್ಬಂದಿ ಈ ಸಂಬಂಧ ಪ್ರತಿ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಪಡಿತರ ಚೀಟಿ, ಕುಟುಂಬ ಸದಸ್ಯರ ಆಧಾರ್‌ಕಾರ್ಡ್‌ ವಿವರ, ಪೋಷಕರ ಹೆಸರು, ದೂರವಾಣಿ ಸಂಖ್ಯೆ, ವೃತ್ತಿ, ವಾರ್ಷಿಕ ಆದಾಯ, ಇತರೆ ಸಂಬಂಧಿತ ವಿವರಗಳ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿಪಡೆಯಲಾಗುತ್ತದೆ. ಸಾರ್ವಜನಿಕರು ಸಿಬ್ಬಂದಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕು ಎಂದು ತೀರ್ಥಹಳ್ಳಿ ತಹಸೀಲ್ದಾರ್‌ ಪ್ರಕಟಣೆಯಲ್ಲಿಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ