ಆ್ಯಪ್ನಗರ

ಹಣ ಹಂಚಿಕೆ ಆರೋಪ: ಬಿಜೆಪಿ ಕಾರ್ಯಕರ್ತನ ಹಿಡಿದುಕೊಟ್ಟ 'ದೋಸ್ತಿ'ಗಳು

ಶಿವಮೊಗ್ಗ ನಗರದ ವಿನೋಬ ನಗರ 7ನೇ ವಾರ್ಡ್‌ನಲ್ಲಿ ಶುಕ್ರವಾರ ಬೆಳಗ್ಗೆಯೇ ಮತದಾರರ ಮನೆ ಮನೆಗೆ ತೆರಳಿ ಹಣ ಹಂಚುತ್ತಿದ್ದ ಆರೋಪದಡಿ ಬಿಜೆಪಿ ಕಾರ್ಯಕರ್ತನನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ.

Vijaya Karnataka Web 2 Nov 2018, 3:06 pm
ಶಿವಮೊಗ್ಗ: ಲೋಕಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಹಣ ಹಂಚುತ್ತಿದ್ದ ಆರೋಪದಡಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ದೋಸ್ತಿ ಪಕ್ಷಗಳ ಕಾರ್ಯಕರ್ತರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
Vijaya Karnataka Web 11



ಶಿವಮೊಗ್ಗ ನಗರದ ವಿನೋಬ ನಗರ 7ನೇ ವಾರ್ಡ್‌ನಲ್ಲಿ ಶುಕ್ರವಾರ ಬೆಳಗ್ಗೆಯೇ ಮತದಾರರ ಮನೆ ಮನೆಗೆ ತೆರಳಿ ಹಣ ಹಂಚುತ್ತಿದ್ದ ಆರೋಪದಡಿ ಬಿಜೆಪಿ ಕಾರ್ಯಕರ್ತನನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ.

ಇದೇ ವಾರ್ಡ್ನಲ್ಲಿ ಮತದಾರನನ್ನು ಮನೆಗೆ ಕರೆಸಿಕೊಂಡು ಹಣ ಹಂಚುತ್ತಿದ್ದ ಪ್ರಕರಣವೊಂದನ್ನು ಬಯಲುಗೊಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆಬರುತ್ತಿದ್ದಂತೆ ಜನ ತಮ್ಮ ಮನೆ ಮನೆಗೆ ತೆರಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ