ಆ್ಯಪ್ನಗರ

ನೆಲಕ್ಕುರುಳಿದ ಕೊಟ್ಟಿಗೆ: ಹಸು ಸಾವು

ಗೌತಮಪುರ ಗ್ರಾ.ಪಂ.ವ್ಯಾಪ್ತಿಯ ಹೊಸಕೊಪ್ಪ ಗ್ರಾಮದಲ್ಲಿ ಶುಕ್ರವಾರ ಧಾರಾಕಾರ ಮಳೆಗೆ ಮರಸದ ಮಂಜಮ್ಮ ಎಂಬುವರಿಗೆ ಸೇರಿದ ದನದ ಕೊಟ್ಟಿಗೆ ಸಂಪೂರ್ಣ ಕುಸಿದು ಬಿದ್ದಿದೆ.

Vijaya Karnataka 11 Aug 2019, 5:00 am
ಆನಂದಪುರಂ: ಗೌತಮಪುರ ಗ್ರಾ.ಪಂ.ವ್ಯಾಪ್ತಿಯ ಹೊಸಕೊಪ್ಪ ಗ್ರಾಮದಲ್ಲಿ ಶುಕ್ರವಾರ ಧಾರಾಕಾರ ಮಳೆಗೆ ಮರಸದ ಮಂಜಮ್ಮ ಎಂಬುವರಿಗೆ ಸೇರಿದ ದನದ ಕೊಟ್ಟಿಗೆ ಸಂಪೂರ್ಣ ಕುಸಿದು ಬಿದ್ದಿದೆ.
Vijaya Karnataka Web SMR-9ANPP11 KOTTIGE

ಕೊಟ್ಟಿಗೆಯಲ್ಲಿ 4 ಹಸುಗಳಿದ್ದು ಒಂದು ಹಸು ಮೃತಪಟ್ಟಿದೆ. ಒಂದು ಲಕ್ಷ ರೂ.ಗೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಗೌತಮಪುರ ಗ್ರಾ.ಪಂ. ಅಧ್ಯಕ್ಷೆ ಗೀತಾ ರೇವಪ್ಪ, ಸದಸ್ಯ ಕೆ.ಆರ್‌.ಭೀಮಪ್ಪ, ಪಿಡಿಓ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿ ಪರಿಶೀಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
(9ಎಎನ್‌ಪಿಪಿ11)

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ