ಆ್ಯಪ್ನಗರ

ಕೆರೆಯಲ್ಲಿ ಮುಳುಗಿ ಬಾಲಕ ಸಾವು

ಪಟ್ಟಣದ ಹುಚ್ಚರಾಯಸ್ವಾಮಿ ಕೆರೆಗೆ ಈಜಲು ಹೋದ ಬಾಲಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

Vijaya Karnataka 3 Apr 2018, 5:00 am
ಶಿಕಾರಿಪುರ: ಪಟ್ಟಣದ ಹುಚ್ಚರಾಯಸ್ವಾಮಿ ಕೆರೆಗೆ ಈಜಲು ಹೋದ ಬಾಲಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
Vijaya Karnataka Web death of a young boy drowned in the lake
ಕೆರೆಯಲ್ಲಿ ಮುಳುಗಿ ಬಾಲಕ ಸಾವು


ಮೂಲತ ಹಿರೇಕೇರೂರು ತಾಲೂಕು ದೂದೀಹಳ್ಳಿ ಗ್ರಾಮದ ಆನಂದ(15) ಮೃತಪಟ್ಟವ. ಈತನ ತಂದೆ, ತಾಯಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ತಾಲೂಕಿನ ಬೈರನಹಳ್ಳಿಯ ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿದ್ದ. ತನ್ನ ಸಂಬಂಧಿಕರೊಂದಿಗೆ ಭಾನುವಾರ ಹುಚ್ಚರಾಯಸ್ವಾಮಿ ಜಾತ್ರೆಗೆ ಪಟ್ಟಣಕ್ಕೆ ಆಗಮಿಸಿ, ರಾತ್ರಿ ದೇವಸ್ಥಾನದಲ್ಲೆ ತಂಗಿದ್ದ. ಬೆಳಗ್ಗೆ ಸ್ನಾನಕ್ಕಾಗಿ ಕೆರೆಗೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ