ಆ್ಯಪ್ನಗರ

ಬೆಂಕಿಗೆ ಕೊಟ್ಟಿಗೆ ಆಹುತಿ: ನಷ್ಟ

ಜಾನುವಾರು ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟುಹೋದ ಘಟನೆ ಶನಿವಾರ ತಾಲೂಕಿನ ಬಗ್ಗೋಡಿಗೆ ಗ್ರಾಮದಲ್ಲಿ ನಡೆದಿದೆ. ರೈತ ಶೇಷಪ್ಪಗೌಡ ಅವರಿಗೆ ಸೇರಿದ ಕೊಟ್ಟಿಗೆಗೆ ಬೆಂಕಿ ತಗುಲಿದ ಪರಿಣಾಮ ಸುಮಾರು 2 ಲಕ್ಷ ರೂ ನಷ್ಟ ಉಂಟಾಗಿದೆ.

Vijaya Karnataka 24 Feb 2019, 5:00 am
ತೀರ್ಥಹಳ್ಳಿ: ಜಾನುವಾರು ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟುಹೋದ ಘಟನೆ ಶನಿವಾರ ತಾಲೂಕಿನ ಬಗ್ಗೋಡಿಗೆ ಗ್ರಾಮದಲ್ಲಿ ನಡೆದಿದೆ. ರೈತ ಶೇಷಪ್ಪಗೌಡ ಅವರಿಗೆ ಸೇರಿದ ಕೊಟ್ಟಿಗೆಗೆ ಬೆಂಕಿ ತಗುಲಿದ ಪರಿಣಾಮ ಸುಮಾರು 2 ಲಕ್ಷ ರೂ ನಷ್ಟ ಉಂಟಾಗಿದೆ. ಜಾನುವಾರು ಕೊಟ್ಟಿಗೆ, ಜಾನುವಾರು ಮೇವಿನ ಹುಲ್ಲು ಬೆಂಕಿಗೆ ಆಹುತಿ ಆಗಿದೆ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಪಿಎಂಸಿ ಅಧ್ಯಕ್ಷ ಹಸಿರುಮನೆಮಹಾಬಲೇಶ್‌, ಹೊನ್ನೇತಾಳು ಗ್ರಾ.ಪಂ.ಸದಸ್ಯ ಕೋಟೆಗುಡ್ಡ ಸುರೇಂದ್ರ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
Vijaya Karnataka Web smr-23tth2

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ