ಆ್ಯಪ್ನಗರ

ಐದು ಪ್ರತ್ಯೇಕ ದೂರು

ಮೈತ್ರಿಕೂಟ ಅಭ್ಯರ್ಥಿ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ ಹಿನ್ನೆಲೆ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ರಾರ‍ಯಲಿ ಸೇರಿ ಭದ್ರಾವತಿಯಲ್ಲಿ ಪ್ರತ್ಯೇಕ ಐದು ದೂರುಗಳು ದಾಖಲಾಗಿವೆ.

Vijaya Karnataka 4 Apr 2019, 5:00 am
ಶಿವಮೊಗ್ಗ: ಮೈತ್ರಿಕೂಟ ಅಭ್ಯರ್ಥಿ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ ಹಿನ್ನೆಲೆ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ರಾರ‍ಯಲಿ ಸೇರಿ ಭದ್ರಾವತಿಯಲ್ಲಿ ಪ್ರತ್ಯೇಕ ಐದು ದೂರುಗಳು ದಾಖಲಾಗಿವೆ.
Vijaya Karnataka Web five separate complaints
ಐದು ಪ್ರತ್ಯೇಕ ದೂರು


ಭದ್ರಾವತಿಯಲ್ಲಿ ಪರವಾನಗಿ ಇಲ್ಲದೇ ತರಲಾಗುತ್ತಿದ್ದ ಮೂರು ವಾಹನಗಳನ್ನು ವಶಕ್ಕೆ ಪಡೆಯಲಾಗಿದ್ದು, ಎಫ್‌ಐಆರ್‌ ದಾಖಲಾಗಿದೆ. ಅದೇ ರೀತಿ, ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ರಾರ‍ಯಲಿಯಲ್ಲಿ ಪಾಲ್ಗೊಂಡವರಿಗೆ ಊಟ ವಿತರಿಸಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ ಹಾಗೂ ಪರವಾನಗಿ ಪಡೆಯದೇ ನಾಲ್ಕು ವಾಹನಗಳನ್ನು ಬಳಸಿದ್ದು, ಪಕ್ಷದ ಧ್ವಜಗಳನ್ನೊಳಗೊಂಡ ಜೀಪ್‌ ಕಂಡುಬಂದಿದೆ. ಈ ಎಲ್ಲವುಗಳ ಬಗ್ಗೆ ದೂರು ದಾಖಲಾಗಿದ್ದು, ಇದುವರೆಗೆ ಎಫ್‌ಐಆರ್‌ ದಾಖಲಾಗಿಲ್ಲ ಎಂದು ಚುನಾವಣೆ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ