ಆ್ಯಪ್ನಗರ

ಸಹೋದರನ ಜೀವಕ್ಕೆ ಕುತ್ತಾದ ಆಸ್ತಿ

ಆಸ್ತಿಗಾಗಿ ಸಹೋದರರ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಇಲ್ಲಿನ ಹೊಳಲೂರಿನಲ್ಲಿ ಬುಧವಾರ ಸಂಭವಿಸಿದೆ.

Vijaya Karnataka 27 Dec 2018, 5:00 am
ಶಿವಮೊಗ್ಗ: ಆಸ್ತಿಗಾಗಿ ಸಹೋದರರ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಇಲ್ಲಿನ ಹೊಳಲೂರಿನಲ್ಲಿ ಬುಧವಾರ ಸಂಭವಿಸಿದೆ.
Vijaya Karnataka Web for asset brother victim
ಸಹೋದರನ ಜೀವಕ್ಕೆ ಕುತ್ತಾದ ಆಸ್ತಿ


ಹೊಳಲೂರು ಗ್ರಾಮದ ರೇವಣಪ್ಪ (45) ಎಂಬಾತನೇ ಕೊಲೆಗೀಡಾದ ವ್ಯಕ್ತಿ. ಆಸ್ತಿಗೋಸ್ಕರ ಸಹೋದರರ ನಡುವಿನ ಜಗಳ ತಾರಕಕ್ಕೇರಿದ್ದು, ಪ್ರಕಾಶ್‌ ತನ್ನ ಸಹೋದರ ರೇವಣ್ಣನ ಮೇಲೆ ಕಂದ್ಲಿಯಿಂದ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗಳಾಗಿದ್ದು, ಈತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

==============

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ