ಆ್ಯಪ್ನಗರ

ಗಾಂಧೀಜಿ ಆದರ್ಶ ವಿಶ್ವದಲ್ಲೇ ಖ್ಯಾತಿ

ಮಹಾತ್ಮಾ ಗಾಂಧೀಜಿ ಅವರ ಚಿಂತನೆಗಳನ್ನು ಜೀವನದಲ್ಲಿಅಳವಡಿಸಿಕೊಳ್ಳಲು ಯುವಸಮೂಹ ಮುಂದಾಗಬೇಕೆಂದು ತಹಸೀಲ್ದಾರ್‌ ಶ್ರೀಧರಮೂರ್ತಿ ಹೇಳಿದರು.

Vijaya Karnataka 3 Oct 2019, 5:00 am
ಹೊಸನಗರ: ಮಹಾತ್ಮಾ ಗಾಂಧೀಜಿ ಅವರ ಚಿಂತನೆಗಳನ್ನು ಜೀವನದಲ್ಲಿಅಳವಡಿಸಿಕೊಳ್ಳಲು ಯುವಸಮೂಹ ಮುಂದಾಗಬೇಕೆಂದು ತಹಸೀಲ್ದಾರ್‌ ಶ್ರೀಧರಮೂರ್ತಿ ಹೇಳಿದರು.
Vijaya Karnataka Web gandhijis fame in the ideal world
ಗಾಂಧೀಜಿ ಆದರ್ಶ ವಿಶ್ವದಲ್ಲೇ ಖ್ಯಾತಿ


ತಾಲೂಕು ಕಚೇರಿ ಸಭಾಂಗಣದಲ್ಲಿಬುಧವಾರ ಏರ್ಪಡಿಸಿದ್ದ ಮಹಾತ್ಮಾ ಗಾಂಧಿ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಾತಂತ್ರತ್ರ್ಯ ಹೋರಾಟ, ಸತ್ಯ, ಧರ್ಮ, ನ್ಯಾಯ ಪಾಲನೆಗಾಗಿ ಗಾಂಧೀಜಿ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ಸಮಾಜ ಸೇವೆಯೇ ತಮ್ಮ ಪರಮೋಚ್ಛ ಗುರಿಯಾಗಿಸಿಕೊಂಡರು. ಇಂತಹ ಆದರ್ಶಮಯ ವ್ಯಕ್ತಿತ್ವ ಹೊಂದಿದ ಕಾರಣಕ್ಕಾಗಿಯೇ ಗಾಂಧೀಜಿ ವಿಶ್ವಮಟ್ಟದಲ್ಲಿಪ್ರಸಿದ್ಧರಾಗಿದ್ದಾರೆ ಎಂದರು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಿಹಿ ವಿತರಿಸಲಾಯಿತು. ತಾಲೂಕು ಕಚೇರಿ ಸಿಬ್ಬಂದಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ