ಆ್ಯಪ್ನಗರ

ಆರ್ಥಿಕ ಪ್ರಗತಿಗೆ ಜೇಟ್ಲಿ ಕೊಡುಗೆ ಅಪಾರ

ದೇಶದ ಆರ್ಥಿಕ ಪ್ರಗತಿಗೆ ಅರುಣ್‌ ಜೇಟ್ಲಿ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಅವರ ಅಗಲಿಕೆಯಿಂದ ಪಕ್ಷ ಹಾಗೂ ದೇಶಕ್ಕೆ ಭಾರಿ ನಷ್ಟವಾಗಿದೆ ಎಂದು ಬಿಜೆಪಿ ಮುಖಂಡ ಡಿ.ಎಸ್‌.ಅರುಣ್‌ ಹೇಳಿದರು.

Vijaya Karnataka 26 Aug 2019, 5:00 am
ಶಿವಮೊಗ್ಗ: ದೇಶದ ಆರ್ಥಿಕ ಪ್ರಗತಿಗೆ ಅರುಣ್‌ ಜೇಟ್ಲಿ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಅವರ ಅಗಲಿಕೆಯಿಂದ ಪಕ್ಷ ಹಾಗೂ ದೇಶಕ್ಕೆ ಭಾರಿ ನಷ್ಟವಾಗಿದೆ ಎಂದು ಬಿಜೆಪಿ ಮುಖಂಡ ಡಿ.ಎಸ್‌.ಅರುಣ್‌ ಹೇಳಿದರು.
Vijaya Karnataka Web jaitleys contribution to development is immense
ಆರ್ಥಿಕ ಪ್ರಗತಿಗೆ ಜೇಟ್ಲಿ ಕೊಡುಗೆ ಅಪಾರ


ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅರುಣ್‌ ಜೇಟ್ಲಿ ಸಂತಾಪ ಸಭೆಯಲ್ಲಿ ಮಾತನಾಡಿದ ಅವರು, ಜೇಟ್ಲಿ ಅವರು ಚುನಾವಣೆ ವೇಳೆ ಶಿವಮೊಗ್ಗಕ್ಕೂ ಬಂದಿದ್ದರು ಎಂದು ಸ್ಮರಿಸಿದರು.

ಎಂಎಲ್‌ಸಿ ಆಯನೂರು ಮಂಜುನಾಥ್‌ ಮಾತನಾಡಿ, ತೂಕ ಇಳಿಸಿಕೊಳ್ಳಲು ಅವರು ಮಾಡಿಸಿಕೊಂಡ ಆಪರೇಷನ್‌ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಯಿತು ಎಂದರು. ಸಚಿವ ಕೆ.ಎಸ್‌.ಈಶ್ವರಪ್ಪ, ಎಂಎಲ್‌ಸಿ ಎಸ್‌.ರುದ್ರೇಗೌಡ, ಉಪ ಮೇಯರ್‌ ಎಸ್‌.ಎನ್‌. ಚನ್ನಬಸಪ್ಪ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ