ಆ್ಯಪ್ನಗರ

ಹಳ್ಳಿಗಳಲ್ಲೇ ಬದುಕು ಯುವಕರ ಧ್ಯೇಯವಾಗಲಿ

ಪಟ್ಟಣ ಪ್ರದೇಶಗಳಿಗೆ ವಲಸೆ ಹೋಗದೇ ಗ್ರಾಮೀಣ ಪ್ರದೇಶದಲ್ಲೇ ಬದುಕನ್ನು ಕಟ್ಟಿಕೊಳ್ಳುತ್ತಿರುವ ನೀಚಡಿ ಯುವಕರ ಸಾಧನೆ ಪ್ರಶಂಸನೀಯ ಎಂದು ರಂಗಭೂಮಿ ಕಲಾವಿದ ಹಾಗೂ ಕಿರುತೆರೆ ನಟ ಎಸ್‌.ಎನ್‌.ಸೇತುರಾಮ್‌ ಹೇಳಿದರು.

Vijaya Karnataka 22 May 2019, 5:00 am
ತ್ಯಾಗರ್ತಿ: ಪಟ್ಟಣ ಪ್ರದೇಶಗಳಿಗೆ ವಲಸೆ ಹೋಗದೇ ಗ್ರಾಮೀಣ ಪ್ರದೇಶದಲ್ಲೇ ಬದುಕನ್ನು ಕಟ್ಟಿಕೊಳ್ಳುತ್ತಿರುವ ನೀಚಡಿ ಯುವಕರ ಸಾಧನೆ ಪ್ರಶಂಸನೀಯ ಎಂದು ರಂಗಭೂಮಿ ಕಲಾವಿದ ಹಾಗೂ ಕಿರುತೆರೆ ನಟ ಎಸ್‌.ಎನ್‌.ಸೇತುರಾಮ್‌ ಹೇಳಿದರು.
Vijaya Karnataka Web SMR-21TGT4


ಸಾಗರ ತಾಲೂಕಿನ ನೀಚಡಿಯ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಸೋಮವಾರ ವೀಕ್ಷಿಸಿ ಮಾತನಾಡಿದ ಅವರು, ಕೆಲವು ವರ್ಷಗಳ ಹಿಂದೆ ಗ್ರಾಮೀಣ ಪ್ರದೇಶದ ಜನರು ಪಟ್ಟಣ ಪ್ರದೇಶಗಳಿಗೆ ವಲಸೆ ಹೋಗುತ್ತಾರೆ ಎಂಬ ಸುದ್ದಿ ವ್ಯಾಪಕವಾಗುತ್ತಿತ್ತು. ಆದರೆ, ಇಂದು ನೀಚಡಿ ಗ್ರಾಮದ ಯುವಕರು ನಮ್ಮ ಊರು ನಮ್ಮ ಕೆರೆ ಎಂದು ಗ್ರಾಮದಲ್ಲಿಯೇ ಬದುಕನ್ನು ರೂಪಿಸಿಕೊಳ್ಳುತ್ತಿರುವುದು ಹಾಗೂ ಸ್ವಾವಲಂಬಿಗಳಾಗಿ ಬದುಕನ್ನು ಕಟ್ಟಿಕೊಳ್ಳುತ್ತಿರುವುದಕ್ಕೆ ಉತ್ತಮ ನಿದರ್ಶನವಾಗಿದೆ ಎಂದರು.

ನಾಗೇಂದ್ರ ಸಾಗರ್‌ ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ