ಆ್ಯಪ್ನಗರ

ವಿದ್ಯುತ್‌ ಶಾರ್ಟ್‌ ಸಕ್ರ್ಯೂಟ್‌ನಿಂದ ನಷ್ಟ

ಇಲ್ಲಿನ ನಗರೇಶ್ವರ ದೇವಸ್ಥಾನ ರಸ್ತೆಯಲ್ಲಿರುವ ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ ಭಾನುವಾರ ತಡರಾತ್ರಿ ವಿದ್ಯುತ್‌ ಶಾರ್ಟ್‌ ಸಕ್ರ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ.

Vijaya Karnataka 12 Jun 2019, 5:00 am
ಸಾಗರ: ಇಲ್ಲಿನ ನಗರೇಶ್ವರ ದೇವಸ್ಥಾನ ರಸ್ತೆಯಲ್ಲಿರುವ ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ ಭಾನುವಾರ ತಡರಾತ್ರಿ ವಿದ್ಯುತ್‌ ಶಾರ್ಟ್‌ ಸಕ್ರ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ.
Vijaya Karnataka Web SMR-10SGR8


ರಾತ್ರಿ 2.30ರ ಸುಮಾರಿಗೆ ಬೆಂಕಿ ತಗುಲಿದ್ದು, ಬೆಂಕಿ ವ್ಯಾಪಕವಾಗಿ ಹರಡಿದ ಪರಿಣಾಮ ಬ್ಯಾಂಕ್‌ನಲ್ಲಿದ್ದ ಕಂಪ್ಯೂಟರ್‌, ಪೀಠೋಪಕರಣ ಸೇರಿದಂತೆ ಲಕ್ಷಾಂತರ ರೂ.ಗಳ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ