ಆ್ಯಪ್ನಗರ

ಮಹಾವೀರ ಜಯಂತಿ ಮೆರವಣಿಗೆ

ಇಲ್ಲಿನ ಪ್ರಮುಖ ರಸ್ತೆಗಳಲ್ಲಿ ಭಗವಾನ್‌ ಮಹಾವೀರ ಜಯಂತ್ಯುತ್ಸವ ಅಂಗವಾಗಿ ಬುಧವಾರ ಮೆರವಣಿಗೆ ಹಮ್ಮಿಕೊಳ್ಳಲಾಯಿತು.

Vijaya Karnataka 18 Apr 2019, 5:00 am
ಸಾಗರ: ಇಲ್ಲಿನ ಪ್ರಮುಖ ರಸ್ತೆಗಳಲ್ಲಿ ಭಗವಾನ್‌ ಮಹಾವೀರ ಜಯಂತ್ಯುತ್ಸವ ಅಂಗವಾಗಿ ಬುಧವಾರ ಮೆರವಣಿಗೆ ಹಮ್ಮಿಕೊಳ್ಳಲಾಯಿತು.
Vijaya Karnataka Web SMR-17sgr1

ನೆಹರೂ ಮೈದಾನದಲ್ಲಿ ಬಸದಿಯಿಂದ ಶ್ವೇತಾಂಬರ ಬಸದಿಯವರೆಗೆ ನಡೆದ ಮೆರವಣಿಗೆಯಲ್ಲಿ ಸಮಾಜ ಬಾಂಧವರು ಭಾಗವಹಿಸಿದ್ದರು. ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಮತಿ ಇಂದಿರಾಗಾಂಧಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮಹಾವೀರ ಉಪನ್ಯಾಸ ನೀಡಿದರು. ಈ ಸಂದರ್ಭ ವಿ.ಟಿ.ಸ್ವಾಮಿ, ನಾಗರಾಜ, ಹೊಯ್ಸಳ, ಅಶೋಕ, ಪದ್ಮರಾಜ, ವೀರರಾಜ, ಮಂಜುನಾಥ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ