ಆ್ಯಪ್ನಗರ

ಹುತಾತ್ಮ ಯೋಧರಿಗೆ ಕಾಂಗ್ರೆಸ್‌ ನಮನ

ಜಮ್ಮು ಮತ್ತು ಕಾಶ್ಮೀರದ ಆವಂತಿಪೋರಾದಲ್ಲಿ ಉಗ್ರರ ದಾಳಿಯಲ್ಲಿ ಭಾರತದ 42 ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಶುಕ್ರವಾರ ಏರ್ಪಡಿಸಿದ್ದ ಜನಸಂಪರ್ಕ ಅಭಿಯಾನ ಕೈಬಿಟ್ಟು ನಗರದ ರಾಮಣ್ಣಶ್ರೇಷ್ಠಿ ಪಾರ್ಕ್‌ ಎದುರು ಯೋಧರಿಗೆ ನಮನ ಸಲ್ಲಿಸಲಾಯಿತು.

Vijaya Karnataka 16 Feb 2019, 5:00 am
ಶಿವಮೊಗ್ಗ: ಜಮ್ಮು ಮತ್ತು ಕಾಶ್ಮೀರದ ಆವಂತಿಪೋರಾದಲ್ಲಿ ಉಗ್ರರ ದಾಳಿಯಲ್ಲಿ ಭಾರತದ 42 ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಶುಕ್ರವಾರ ಏರ್ಪಡಿಸಿದ್ದ ಜನಸಂಪರ್ಕ ಅಭಿಯಾನ ಕೈಬಿಟ್ಟು ನಗರದ ರಾಮಣ್ಣಶ್ರೇಷ್ಠಿ ಪಾರ್ಕ್‌ ಎದುರು ಯೋಧರಿಗೆ ನಮನ ಸಲ್ಲಿಸಲಾಯಿತು.
Vijaya Karnataka Web SMR-15GANESH4


ಈ ಸಂದರ್ಭ ಜಿಲ್ಲಾಧ್ಯಕ್ಷ ಎಚ್‌.ಎಸ್‌.ಸುಂದರೇಶ್‌, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್‌, ಪ್ರಮುಖರಾದ ಕಲಗೋಡು ರತ್ನಾಕರ್‌, ಪಾಲಿಕೆ ಸದಸ್ಯ ಎಚ್‌.ಸಿ.ಯೋಗೀಶ್‌, ಪ್ರಮುಖರಾದ ಎಸ್‌.ಪಿ.ಶೇಷಾದ್ರಿ, ಅನಿತಾ ಕುಮಾರಿ, ವಿಜಯಲಕ್ಷ್ಮೀ ಪಾಟೀಲ್‌, ರಾಮೇಗೌಡ, ಐಡಿಯಲ್‌ ಗೋಪಿ, ವಿಶ್ವನಾಥ್‌ ಕಾಶಿ, ನಾಗರಾಜ್‌, ಇಮ್ತಿಯಾಜ್‌ ಖಾನ್‌, ಖಾಜಿ ಉಸ್ಮಾನ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ