ಆ್ಯಪ್ನಗರ

ವಿಐಎಸ್‌ಎಲ್‌ ಕಾರ್ಖಾನೆ ಉಳಿಸುವಲ್ಲಿ ಸಂಸದ ವಿಫಲ

ವಿಐಎಸ್‌ಎಲ್‌ ಕಾರ್ಖಾನೆ ಉಳಿಸುವಲ್ಲಿ ಸಂಸದರಾಗಿದ್ದ ಬಿ.ಎಸ್‌.ಯಡಿಯೂರಪ್ಪ ಮತ್ತು ಹಾಲಿ ಸಂಸದ ಬಿ.ವೈ.ರಾಘವೇಂದ್ರ ಇಬ್ಬರು ಪ್ರಯತ್ನವಿಲ್ಲದೆ ವಿಫಲರಾಗಿದ್ದಾರೆ ಎಂದು ಐಎನ್‌ಟಿಯುಸಿ ಜಿಲ್ಲಾಧ್ಯಕ್ಷೆ ಕವಿತಾ ಆರೋಪಿಸಿದರು.

Vijaya Karnataka 17 Jul 2019, 5:00 am
ಭದ್ರಾವತಿ: ವಿಐಎಸ್‌ಎಲ್‌ ಕಾರ್ಖಾನೆ ಉಳಿಸುವಲ್ಲಿ ಸಂಸದರಾಗಿದ್ದ ಬಿ.ಎಸ್‌.ಯಡಿಯೂರಪ್ಪ ಮತ್ತು ಹಾಲಿ ಸಂಸದ ಬಿ.ವೈ.ರಾಘವೇಂದ್ರ ಇಬ್ಬರು ಪ್ರಯತ್ನವಿಲ್ಲದೆ ವಿಫಲರಾಗಿದ್ದಾರೆ ಎಂದು ಐಎನ್‌ಟಿಯುಸಿ ಜಿಲ್ಲಾಧ್ಯಕ್ಷೆ ಕವಿತಾ ಆರೋಪಿಸಿದರು.
Vijaya Karnataka Web SMR-16BDVT5


ಅವರು ವಿಐಎಸ್‌ಎಲ್‌ ಕಾರ್ಮಿಕ ಸಂಘ ಕಾರ್ಖಾನೆ ಮುಖ್ಯದ್ವಾರ ಮುಂಭಾಗ ಹಮ್ಮಿಕೊಂಡಿರುವ 12ನೇ ದಿನದ ಹೋರಾಟದಲ್ಲಿ ಮಂಗಳವಾರ ಪಾಲ್ಗೊಂಡು ಮಾತನಾಡಿದರು.

ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಬಸಂತಕುಮಾರ್‌, ಪದಾಧಿಕಾರಿಗಳಾದ ಅಮೃತ್‌ ಕುಮಾರ್‌, ರಾಘವೇಂದ್ರ, ಮೋಹನ್‌ ಹಾಗು ಗುತ್ತಿಗೆ ಕಾರ್ಮಿಕ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ