ಆ್ಯಪ್ನಗರ

ಶವ ಹೂತು ದುಷ್ಕರ್ಮಿಗಳು ಪರಾರಿ

ದುಷ್ಕರ್ಮಿಗಳು ತಾಲೂಕಿನ ಲಕ್ಕಿನಕೊಪ್ಪ ಗ್ರಾಮದಿಂದ ಬಿಆರ್‌ಪಿ ಕಡೆಗೆ ಹೋಗುವ ರಸ್ತೆ ಪಕ್ಕದಲ್ಲಿ ವ್ಯಕ್ತಿಯೊಬ್ಬರ ಕೊಲೆಗೈದು ಹೂತಿರುವ ಘಟನೆ ಗುರುವಾರ ನಡೆದಿದೆ.

Vijaya Karnataka 6 Jul 2019, 5:00 am
ಶಿವಮೊಗ್ಗ: ದುಷ್ಕರ್ಮಿಗಳು ತಾಲೂಕಿನ ಲಕ್ಕಿನಕೊಪ್ಪ ಗ್ರಾಮದಿಂದ ಬಿಆರ್‌ಪಿ ಕಡೆಗೆ ಹೋಗುವ ರಸ್ತೆ ಪಕ್ಕದಲ್ಲಿ ವ್ಯಕ್ತಿಯೊಬ್ಬರ ಕೊಲೆಗೈದು ಹೂತಿರುವ ಘಟನೆ ಗುರುವಾರ ನಡೆದಿದೆ.
Vijaya Karnataka Web murder criminals escaped
ಶವ ಹೂತು ದುಷ್ಕರ್ಮಿಗಳು ಪರಾರಿ


ಸೂಳೆಬೈಲು ನಿವಾಸಿ ಆರೀಫ್‌ ಖಾನ್‌(51) ಎಂಬುವವರೇ ಕೊಲೆಯಾದ ವ್ಯಕ್ತಿ. ಯಾವ ಉದ್ದೇಶಕ್ಕಾಗಿ ಕೊಲೆ ಮಾಡಲಾಗಿದೆ ಎಂಬ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಅನಂತರಾಮಶೆಟ್ಟಿ ಎಂಬುವವರ ಜಮೀನಿನಲ್ಲಿ ಶವ ಅರೆಬರೆ ಕಾಣುವಂತೆ ಹೂತು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ