ಆ್ಯಪ್ನಗರ

ಮುಳ್ಕೆರೆಯಲ್ಲಿ ಪೌಷ್ಠಿಕ ಆಹಾರ ಮೇಳ

ತಾಲೂಕಿನ ಗಾಜನೂರು ಸಮೀಪದ ಮುಳ್ಕೆರೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಿಂದ ಪೌಷ್ಠಿಕ ಆಹಾರ ಮೇಳ ನಡೆಯಿತು.

Vijaya Karnataka 20 Jul 2019, 5:00 am
ಶಿವಮೊಗ್ಗ: ತಾಲೂಕಿನ ಗಾಜನೂರು ಸಮೀಪದ ಮುಳ್ಕೆರೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಿಂದ ಪೌಷ್ಠಿಕ ಆಹಾರ ಮೇಳ ನಡೆಯಿತು. ಕಾರ್ಯಕ್ರಮದಲ್ಲಿ ಶಿವಮೊಗ್ಗದ ಅದ್ವೈತ ಆರ್ಯುವೇದಿಕ್‌ ಚಿಕಿತ್ಸಾಲಯದ ಡಾ. ಕೆ.ಎಸ್‌.ಪಲ್ಲವಿ ಅವರು ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಉಚಿತವಾಗಿ ಬಿಪಿ, ಶುಗರ್‌ ತಪಾಸಣೆ ನಡೆಸಿ, ಸೂಕ್ತ ಔಷಧ ವಿತರಿಸಿದರು.
Vijaya Karnataka Web SMG-1807-2-15-CAMP


ಯೋಜನೆಯ ಜಯಮ್ಮ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ ಮೋಹನ್‌, ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಪದ್ಮಾವತಿ, ಸೇವಾ ಪ್ರತಿನಿಧಿ ಅರ್ಚನಾ, ಅನ್ನಪೂರ್ಣೇಶ್ವರಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ