ಆ್ಯಪ್ನಗರ

ಶರಾವತಿ ನದಿ ಮೂಲದ ಗ್ರಾಮಸ್ಥರ ಪ್ರತಿಭಟನೆ

ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಉದ್ದೇಶಿತ ಯೋಜನೆ ರದ್ದು ಮಾಡುವಂತೆ ಆಗ್ರಹಿಸಿ ಬುಧವಾರ ತಾಲೂಕಿನ ಅರಳಸುರಳಿ ಗ್ರಾ.ಪಂ. ಕಚೇರಿ ಮುಂಭಾಗ ಶರಾವತಿ ನದಿ ಜನ್ಮಸ್ಥಳದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

Vijaya Karnataka 5 Jul 2019, 5:00 am
ತೀರ್ಥಹಳ್ಳಿ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಉದ್ದೇಶಿತ ಯೋಜನೆ ರದ್ದು ಮಾಡುವಂತೆ ಆಗ್ರಹಿಸಿ ಬುಧವಾರ ತಾಲೂಕಿನ ಅರಳಸುರಳಿ ಗ್ರಾ.ಪಂ. ಕಚೇರಿ ಮುಂಭಾಗ ಶರಾವತಿ ನದಿ ಜನ್ಮಸ್ಥಳದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
Vijaya Karnataka Web SMR-3TTH5


ಮಳೆ ಇಲ್ಲದೆ ಮಲೆನಾಡಿನ ಪರಿಸರ ಹಾನಿಗೆ ಒಳಗಾಗಿದ್ದು ಜನರು ನೀರಿನ ಸಂಕಟ ಅನುಭವಿಸುತ್ತಿದ್ದಾರೆ. ಶರಾವತಿ ನದಿಯನ್ನು ಬೇರೆಡೆ ಹರಿಸಲು ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ವಾಗ್ದಾನ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ