ಆ್ಯಪ್ನಗರ

ಸುಬ್ಬಯ್ಯರ ವ್ಯಕ್ತಿತ್ವವೇ ವರ್ಣರಂಜಿತ

ವಿದ್ಯಾರ್ಥಿ ಜೀವನದಿಂದಲೇ ಹೋರಾಟದಲ್ಲಿತೊಡಗಿಸಿಕೊಂಡಿದ್ದ ಎ.ಕೆ.ಸುಬ್ಬಯ್ಯ ಅವರದ್ದು ವರ್ಣರಂಜಿತ ವ್ಯಕ್ತಿತ್ವ ಎಂದು ಮಾಜಿ ಸ್ಪೀಕರ್‌ ಡಿ.ಎಚ್‌. ಶಂಕರಮೂರ್ತಿ ಹೇಳಿದರು.

Vijaya Karnataka 30 Aug 2019, 5:00 am
ಶಿವಮೊಗ್ಗ : ವಿದ್ಯಾರ್ಥಿ ಜೀವನದಿಂದಲೇ ಹೋರಾಟದಲ್ಲಿತೊಡಗಿಸಿಕೊಂಡಿದ್ದ ಎ.ಕೆ.ಸುಬ್ಬಯ್ಯ ಅವರದ್ದು ವರ್ಣರಂಜಿತ ವ್ಯಕ್ತಿತ್ವ ಎಂದು ಮಾಜಿ ಸ್ಪೀಕರ್‌ ಡಿ.ಎಚ್‌. ಶಂಕರಮೂರ್ತಿ ಹೇಳಿದರು.
Vijaya Karnataka Web subbaiahs personality is colorful
ಸುಬ್ಬಯ್ಯರ ವ್ಯಕ್ತಿತ್ವವೇ ವರ್ಣರಂಜಿತ


ನಗರದ ಕೌಶಲ್ಯಾಭಿವೃದ್ಧಿ ಕೇಂದ್ರ ಸಭಾಂಗಣದಲ್ಲಿಎ.ಕೆ. ಸುಬ್ಬಯ್ಯ ಅಭಿಮಾನಿ ಬಳಗದಿಂದ ಗುರುವಾರ ಹಮ್ಮಿಕೊಂಡಿದ್ದ ಸುಬ್ಬಯ್ಯ ಒಂದು ನೆನಪು ಕಾರ್ಯಕ್ರಮದಲ್ಲಿಮಾತನಾಡಿದ ಅವರು, ಸುಬ್ಬಯ್ಯ ಅವರು ಜನ ಸಂಘದ ಮೂಲಕ ರಾಜಕೀಯ ಪ್ರವೇಶಿಸಿದ್ದರು. ಆ ಮೂಲಕ ನಾಲ್ಕು ಸಲ ಶಾಸಕರಾಗಿ 1980ರಲ್ಲಿಮೇಲ್ಮನೆಯ ಪ್ರತಿ ಪಕ್ಷದ ನಾಯಕರಾಗಿ ಉತ್ತಮ ಸಂಸದೀಯ ಪಟುವೆಂದು ನಿರೂಪಿಸಿದ್ದರು ಎಂದರು. ಕೋಣಂದೂರು ಲಿಂಗಪ್ಪತ್ರ, ಚಂದ್ರೇಗೌಡ, ಕೆ.ಎಲ್‌. ಅಶೋಕ್‌, ಪುಟ್ಟಪ್ಪ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ