ಆ್ಯಪ್ನಗರ

ಮದ್ಯವ್ಯಸನಿ ಆತ್ಮಹತ್ಯೆಗೆ ಶರಣು

ಮದ್ಯಪಾನ ವ್ಯಸನಕ್ಕೆ ದಾಸನಾಗಿದ್ದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Vijaya Karnataka 18 Apr 2019, 5:00 am
ಹೊಸನಗರ: ಮದ್ಯಪಾನ ವ್ಯಸನಕ್ಕೆ ದಾಸನಾಗಿದ್ದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Vijaya Karnataka Web suicide attempt from alcoholic
ಮದ್ಯವ್ಯಸನಿ ಆತ್ಮಹತ್ಯೆಗೆ ಶರಣು

ತಾಲೂಕಿನ ಕರಿನಗೊಳ್ಳಿ ಸ್ವಾಮಿ(38) ಮೃತ ವ್ಯಕ್ತಿ. ಮದ್ಯಪಾನ ಚಟದಿಂದ ಆರೋಗ್ಯ ಸಮಸ್ಯೆ ಕಂಡುಬಂದಿತ್ತು. ಕುಟುಂಬದ ಸದಸ್ಯರು ಕುಡಿತ ವ್ಯಸನ ಬಿಡುವಂತೆ ಬುದ್ಧಿವಾದ ಹೇಳಿದ್ದರಿಂದ ಬೇಸತ್ತ ಸ್ವಾಮಿ ಸೋಮವಾರ ತೋಟದಲ್ಲಿ ವಿಷ ಸೇವಿಸಿದ್ದಾನೆ. ತೀವ್ರ ಅಸ್ವಸ್ಥಗೊಂಡ ವ್ಯಕ್ತಿಯನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದಾನೆ. ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ