ಆ್ಯಪ್ನಗರ

ನೇಣು ಬಿಗಿದುಕೊಂಡು ಆತ್ಮಹತ್ಯೆ

ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಶರಣಾಗಿರುವ ಘಟನೆ ಕುಂದಾಪುರ ತಾಲೂಕಿನ ಬಡಬಾಳು ಎಂಬಲ್ಲಿ ಭಾನುವಾರ ನಡೆದಿದೆ.

Vijaya Karnataka 12 Dec 2018, 5:00 am
ಹೊಸನಗರ: ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಶರಣಾಗಿರುವ ಘಟನೆ ಕುಂದಾಪುರ ತಾಲೂಕಿನ ಬಡಬಾಳು ಎಂಬಲ್ಲಿ ಭಾನುವಾರ ನಡೆದಿದೆ.
Vijaya Karnataka Web suicide by hanging
ನೇಣು ಬಿಗಿದುಕೊಂಡು ಆತ್ಮಹತ್ಯೆ


ತಾಲೂಕಿನ ಯಡೂರು ಸಮೀಪದ ಹೆಬ್ಬಳಬೈಲು ನಿವಾಸಿ ಅಬ್ದುಲ್‌ ಸಲೀಂ(50) ಮೃತ ವ್ಯಕ್ತಿ. ನಿರ್ಜನ ಪ್ರದೇಶದಲ್ಲಿ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಕುಂದಾಪುರದ ಖಾಸಗಿ ಬಸ್‌ ಕಂಪನಿಯಲ್ಲಿ 25 ವರ್ಷಗಳಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಕುಂದಾಪುರ ತಾಲೂಕು ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ