ಆ್ಯಪ್ನಗರ

ಶಿಕ್ಷಕರ ದಿನಾಚರಣೆಯಂದೇ ಶಿಕ್ಷಕ ಆತ್ಮಹತ್ಯೆ

ಹೈಸ್ಕೂಲ್ ಶಿಕ್ಷಕರೊಬ್ಬರು ಶಿಕ್ಷಕರ ದಿನಾಚರಣೆಯ ದಿನವೇ ಸಾವಿಗೆ ಶರಣಾಗಿದ್ದಾರೆ.

Vijaya Karnataka Web 6 Sep 2019, 9:50 am
ಶಿವಮೊಗ್ಗ: ಸಾಗರದ ಜೋಸೆಫ್ ನಗರದ ಚರ್ಚ್ ಹಾಲ್ ಮುಂಭಾಗದ ಮನೆಯಲ್ಲಿ ಶಿಕ್ಷಕರ ದಿನಾಚರಣೆಯಂದೇ ಶಿಕ್ಷಕ ನೇಣಿಗೆ ಶರಣಾಗಿದ್ದಾರೆ.
Vijaya Karnataka Web Suicide Hang


ಶಿಕಾರಿಪುರ ಪ್ರೌಢಶಾಲೆಯ ಶಿಕ್ಷಕ ಗುತ್ಯಪ್ಪ(41), ಮನೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುರುವಾರ ನಡೆದ ಶಿಕ್ಷಕರ ದಿನಾಚರಣೆ ಮುಗಿಸಿಕೊಂಡು ಮನೆಗೆ ಬಂದಿದ್ದ ಅವರು ರಾತ್ರಿ 10 ಗಂಟೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ