ಆ್ಯಪ್ನಗರ

ದೇವಸ್ಥಾನದ ಹುಂಡಿ ಹಣ ಕದ್ದ ಕಳ್ಳರು

ಇಲ್ಲಿನ ಮಹಾಗಣಪತಿ ದೇವಸ್ಥಾನ ಸಮೀಪವಿರುವ ಶ್ರೀಸಿದ್ಧಿವಿನಾಯಕ, ವೆಂಕಟೇಶ್ವರ, ಹರದೂರು ದುರ್ಗಾಂಬಾ ದೇವಸ್ಥಾನದ ಬೀಗ ಒಡೆದು ಕಾಣಿಕೆ ಹುಂಡಿಯನ್ನು ದೋಚಿರುವ ಘಟನೆಗೆ ಸಂಬಂಧಪಟ್ಟಂತೆ ಭಾನುವಾರ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Vijaya Karnataka 26 Jun 2019, 5:00 am
ಸಾಗರ : ಇಲ್ಲಿನ ಮಹಾಗಣಪತಿ ದೇವಸ್ಥಾನ ಸಮೀಪವಿರುವ ಶ್ರೀಸಿದ್ಧಿವಿನಾಯಕ, ವೆಂಕಟೇಶ್ವರ, ಹರದೂರು ದುರ್ಗಾಂಬಾ ದೇವಸ್ಥಾನದ ಬೀಗ ಒಡೆದು ಕಾಣಿಕೆ ಹುಂಡಿಯನ್ನು ದೋಚಿರುವ ಘಟನೆಗೆ ಸಂಬಂಧಪಟ್ಟಂತೆ ಭಾನುವಾರ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
Vijaya Karnataka Web thieves who stole money from temple
ದೇವಸ್ಥಾನದ ಹುಂಡಿ ಹಣ ಕದ್ದ ಕಳ್ಳರು


ದೇವಸ್ಥಾನ ಮುಂಭಾಗದ ಕಬ್ಬಿಣದ ಗ್ರಿಲ್‌ಗೆ ಹಾಕಿದ್ದ ಬೀಗವನ್ನು ಒಡೆದಿರುವ ಕಳ್ಳರು, ದೇವಸ್ಥಾನದ ಒಳಗಿರುವ ಕಬ್ಬಿಣದ ಮೂರು ಕಾಣಿಕೆ ಹುಂಡಿಯ ಬೀಗವನ್ನು ಒಡೆದು ಸುಮಾರು 15ಸಾವಿರ ರೂ. ನಗದು ದೋಚಿದ್ದಾರೆ. ಅರ್ಚಕರಾದ ಪರಮೇಶ್ವರ ಎಸ್‌. ಭಟ್‌ ನಗರ ಠಾಣೆಗೆ ದೂರು ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ