ಆ್ಯಪ್ನಗರ

ರಾಜ್ಯಪಾಲರು ಇಂದು ಶಿವಮೊಗ್ಗಕ್ಕೆ

ರಾಜ್ಯಪಾಲ ವಜುಬಾಯಿ ವಾಲ ಅವರು ಡಿ.18ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಅವರು ನಗರದ ದೇಶೀಯ ವಿದ್ಯಾಶಾಲೆಯ ಪ್ಲಾಟಿನಂ ಜುಬಿಲಿ ಕಾರ್ಯಕ್ರಮ ಮತ್ತು ಪೆಸಿಟ್‌ನ ಕನ್ವೆನ್ಶನ್‌ ಹಾಲ್‌ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.

Vijaya Karnataka 18 Dec 2018, 5:00 am
ಶಿವಮೊಗ್ಗ: ರಾಜ್ಯಪಾಲ ವಜುಬಾಯಿ ವಾಲ ಅವರು ಡಿ.18ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಅವರು ನಗರದ ದೇಶೀಯ ವಿದ್ಯಾಶಾಲೆಯ ಪ್ಲಾಟಿನಂ ಜುಬಿಲಿ ಕಾರ್ಯಕ್ರಮ ಮತ್ತು ಪೆಸಿಟ್‌ನ ಕನ್ವೆನ್ಶನ್‌ ಹಾಲ್‌ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.
Vijaya Karnataka Web Vajubhai-Vala


ರಾಜ್ಯಪಾಲರು ಮಂಗಳವಾರ ಬೆಳಗ್ಗೆ 7.45ಕ್ಕೆ ಬೆಂಗಳೂರು ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಹೊರಟು ಬೆಳಗ್ಗೆ 9.10ಕ್ಕೆ ಶಿವಮೊಗ್ಗಕ್ಕೆ ಆಗಮಿಸುವರು. ಬೆಳಗ್ಗೆ 10ಕ್ಕೆ ಡಿವಿಎಸ್‌ ಕಾರ್ಯಕ್ರಮ, ಬೆಳಗ್ಗೆ 11.15ಕ್ಕೆ ಸಾಗರ ರಸ್ತೆಯಲ್ಲಿರುವ ಪ್ರೇರಣಾ ಕನ್ವೆನ್ಶನ್‌ ಹಾಲ್‌ ಉದ್ಘಾಟಿಸುವರು. ಮಧ್ಯಾಹ್ನ 12.30ಕ್ಕೆ ಅಲ್ಲಿಂದ ತೆರಳಿ ಪ್ರವಾಸಿ ಮಂದಿರಕ್ಕೆ ತೆರಳುವರು. ಊಟ ಮುಗಿಸಿ ಮಧ್ಯಾಹ್ನ 1ಗಂಟೆಗೆ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ತೆರಳುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ