ಆ್ಯಪ್ನಗರ

ಸಹಕಾರ ಕ್ಷೇತ್ರದಲ್ಲಿ ಮಹಿಳೆಗೆ ಅಧ್ಯಕ್ಷ ಪಟ್ಟ

ಶತಮಾನ ಪೂರೈಸಿರುವ ತಾಲೂಕಿನ ಬಸವಾನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಾ. ಚಂದನ, ಉಪಾಧ್ಯಕ್ಷರಾಗಿ ಮೇಳಿಗೆ ಮಂಜುನಾಥ್‌ ಅವಿರೋಧ ಆಯ್ಕೆಗೊಂಡಿದ್ದಾರೆ.

Vijaya Karnataka 13 Oct 2019, 5:00 am
ತೀರ್ಥಹಳ್ಳಿ: ಶತಮಾನ ಪೂರೈಸಿರುವ ತಾಲೂಕಿನ ಬಸವಾನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಾ. ಚಂದನ, ಉಪಾಧ್ಯಕ್ಷರಾಗಿ ಮೇಳಿಗೆ ಮಂಜುನಾಥ್‌ ಅವಿರೋಧ ಆಯ್ಕೆಗೊಂಡಿದ್ದಾರೆ.
Vijaya Karnataka Web woman in cooperation
ಸಹಕಾರ ಕ್ಷೇತ್ರದಲ್ಲಿ ಮಹಿಳೆಗೆ ಅಧ್ಯಕ್ಷ ಪಟ್ಟ


ಜಿಲ್ಲೆಯ ಸಹಕಾರಿ ಕ್ಷೇತ್ರದ ಇತಿಹಾಸದಲ್ಲಿಬಸವಾನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮಹಿಳೆಗೆ ಮೊದಲ ಬಾರಿಗೆ ಅಧ್ಯಕ್ಷ ಸ್ಥಾನ ಕಲ್ಪಿಸಿದೆ. ಆಯುರ್ವೇದ ವೈದ್ಯ ಪದವೀಧರರಾಗಿರುವ ಡಾ. ಚಂದನ, 5 ವರ್ಷದ ಹಿಂದೆ ಸಂಘದ ನಿರ್ದೇಶಕರಾಗಿ ಆಯ್ಕೆ ಆಗುವ ಮೂಲಕ ಸಹಕಾರ ಕ್ಷೇತ್ರಕ್ಕೆ ಪ್ರವೇಶ ಪಡೆದಿದ್ದರು. ಡಾ. ಚಂದನ ಈ ಹಿಂದೆ ಶಿವಮೊಗ್ಗ ಪಿಎಎಂಇಎಸ್‌ ಆರ್ಯುವೇದ ಕಾಲೇಜಿನಲ್ಲಿಉಪನ್ಯಾಸಕರಾಗಿ ಕಾರ‍್ಯ ನಿರ್ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ