ಆ್ಯಪ್ನಗರ

ನೆಮ್ಮದಿಯ ಜೀವನಕ್ಕೆ ಯೋಗ

ಒತ್ತಡದ ಜೀವನ ನಡೆಸುತ್ತಿರುವ ಪ್ರತಿಯೊಬ್ಬರು ಯೋಗಾಸನ ಕಲಿತುಕೊಳ್ಳಬೇಕು. ಉತ್ತಮ ಆರೋಗ್ಯಕ್ಕೆ ಮತ್ತು ನೆಮ್ಮದಿ ಜೀವನಕ್ಕೆ ಯೋಗ ಅವಶ್ಯಕ ಎಂದು ಹೊಂಬುಜ ಜೈನ ಮಠದ ಆಡಳಿತಾಧಿಕಾರಿ ಪ್ರಕಾಶ್‌ ಮಗದುಮ್‌ ಹೇಳಿದರು.

Vijaya Karnataka 22 Jun 2019, 5:00 am
ರಿಪ್ಪನ್‌ಪೇಟೆ: ಒತ್ತಡದ ಜೀವನ ನಡೆಸುತ್ತಿರುವ ಪ್ರತಿಯೊಬ್ಬರು ಯೋಗಾಸನ ಕಲಿತುಕೊಳ್ಳಬೇಕು. ಉತ್ತಮ ಆರೋಗ್ಯಕ್ಕೆ ಮತ್ತು ನೆಮ್ಮದಿ ಜೀವನಕ್ಕೆ ಯೋಗ ಅವಶ್ಯಕ ಎಂದು ಹೊಂಬುಜ ಜೈನ ಮಠದ ಆಡಳಿತಾಧಿಕಾರಿ ಪ್ರಕಾಶ್‌ ಮಗದುಮ್‌ ಹೇಳಿದರು.
Vijaya Karnataka Web yoga for a happier life
ನೆಮ್ಮದಿಯ ಜೀವನಕ್ಕೆ ಯೋಗ


ಹುಂಚಾ ಪದ್ಮಾಂಬಾ ಪ್ರೌಢಶಾಲೆಯಲ್ಲಿ 5ನೇ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಯೋಗದಿಂದ ಉತ್ತಮ ಆರೋಗ್ಯ ಪಡೆದುಕೊಳ್ಳಬಹುದು. ಯೋಗ ಅಭ್ಯಾಸವನ್ನು ಪ್ರಪಂಚಕ್ಕೆ ಪರಿಚಯಿಸಿದ ಕೀರ್ತಿ ನಮ್ಮ ದೇಶಕ್ಕೆ ಸಲ್ಲುತ್ತದೆ. ಯೋಗಾಸನ ಪ್ರತಿಯೊಬ್ಬರಿಗೂ ಅವಶ್ಯ ಎಂದರು. ಶಾಲೆ ಮುಖ್ಯ ಶಿಕ್ಷ ಕ ಬಿ.ನಾಗರಾಜ್‌ ಅವರು ವಿದ್ಯಾರ್ಥಿಗಳಿಗೆ ಯೋಗಾಸನ ಮಾಡಿಸಿದರು. ಹುಂಚಾ ಗ್ರಾ.ಪಂ.ಸದಸ್ಯೆ ಲಲಿತಮ್ಮ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ