ಆ್ಯಪ್ನಗರ

ತುಮಕೂರು: ಮಧುಗಿರಿ ಬಳಿ ಭೀಕರ ಅಪಘಾತ, ಐವರ ದುರ್ಮರಣ

ಸಿಮೆಂಟ್‌ ಲಾರಿ-ಕಾರು ನಡುವೆ ಮುಖಾಮುಖಿ

Vijaya Karnataka Web 4 Jul 2018, 6:50 pm
ತುಮಕೂರು: ಮಧುಗಿರಿ ಸಮೀಪ ಲಾರಿ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ.
Vijaya Karnataka Web ಅಪಘಾತ
ಅಪಘಾತ


ಬೆಂಗಳೂರಿನ ಬೈಯಪ್ಪನ ಹಳ್ಳಿಯಿಂದ ಪಾವಗಡ ತಾಲೂಕಿಗೆ ಮದುವೆ ನಿಶ್ವಿತಾರ್ಥಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ.

ಕಾರಿನಲ್ಲಿ ಐವರು ಮೃತಪಟ್ಟಿದ್ದಾರೆ. ವರ ಬೈಕ್‌ನಲ್ಲಿ ಹೋಗುತ್ತಿದ್ದ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಧುಗಿರಿ-ತುಮಕೂರು ರಸ್ತೆಯ ಕೆರೆಗಳ ಪಾಳ್ಯದ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಮಧುಗಿರಿ ಪೊಲೀಸ್‌ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ