ಆ್ಯಪ್ನಗರ

ಮತಗಟ್ಟೆ ಪರಿಶೀಲಿಸಿದ ಡಿಸಿ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಯಾವುದೇ ರೀತಿಯ ಸಮಸ್ಯೆಯಾಗಬಾರದೆಂದು ಮಧುಗಿರಿ, ಪಾವಗಡ ಹಾಗೂ ಕೊರಟಗೆರೆ ತಾಲೂಕಿನಲ್ಲಿ ಮತಗಟ್ಟೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್‌ ಕುಮಾರ್‌ ತಿಳಿಸಿದರು.

Vijaya Karnataka 16 Mar 2019, 5:00 am
ಮಧುಗಿರಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಯಾವುದೇ ರೀತಿಯ ಸಮಸ್ಯೆಯಾಗಬಾರದೆಂದು ಮಧುಗಿರಿ, ಪಾವಗಡ ಹಾಗೂ ಕೊರಟಗೆರೆ ತಾಲೂಕಿನಲ್ಲಿ ಮತಗಟ್ಟೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್‌ ಕುಮಾರ್‌ ತಿಳಿಸಿದರು.
Vijaya Karnataka Web district commissioner inspection pole stations in madhugiri
ಮತಗಟ್ಟೆ ಪರಿಶೀಲಿಸಿದ ಡಿಸಿ


ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮತಗಟ್ಟೆಯನ್ನು ಶುಕ್ರವಾರ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದಲ್ಲಿನ ಅತೀ ಸೂಕ್ಷ ್ಮ ಮತಗಟ್ಟೆಗಳನ್ನು ಈಗಾಗಲೇ ಪರಿಶೀಲಿಸಲಾಗಿದೆ. ಶಾಂತಿಯುತ ಚುನಾವಣೆ ನಡೆಸಲು ಅವಶ್ಯವಿರುವಂತಹ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಪೊಲೀಸ್‌ ವರಿಷ್ಠಾಧಿಕಾರಿ ವಂಶಿಕೃಷ್ಣ, ಎಸಿ ವೀಣಾ, ತಹಸೀಲ್ದಾರ್‌ ರಮೇಶ್‌ ಬಾಬು ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ