ಆ್ಯಪ್ನಗರ

ವಿದ್ಯುತ್ ಸ್ಪರ್ಶ: ಬೆಸ್ಕಾಂ ನೌಕರ ಸಾವು

ಬಡಮಾರನಹಳ್ಳಿ ಪಕ್ಕದ ಹೊಲದಲ್ಲಿ ವಿದ್ಯುತ್ ಕಂಬ ಹತ್ತಿ ಲೈನ್ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಗೊಂಡು ಬೆಸ್ಕಾಂ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಕ ಸುದ್ದಿಲೋಕ 18 Jun 2017, 1:08 pm
ಸಿರಾ: ಬಡಮಾರನಹಳ್ಳಿ ಪಕ್ಕದ ಹೊಲದಲ್ಲಿ ವಿದ್ಯುತ್ ಕಂಬ ಹತ್ತಿ ಲೈನ್ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಗೊಂಡು ಬೆಸ್ಕಾಂ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Vijaya Karnataka Web electricity wire touch bescom employee death
ವಿದ್ಯುತ್ ಸ್ಪರ್ಶ: ಬೆಸ್ಕಾಂ ನೌಕರ ಸಾವು


ಬರಗೂರು ಗ್ರಾಮಾಂತರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಲೈನ್‌ಮೆನ್ ಸುಹೇಲ್ ಅಹಮದ್ (19) ಮೃತಪಟ್ಟವರು. ಒಂದುವರೆ ತಿಂಗಳ ಹಿಂದೆಯಷ್ಟೆ ಹಿರಿಯೂರಿನ ಬೊಬ್ಬೂರು ಗ್ರಾಮದ ನಿವಾಸಿ ಸುಹೇಲ್‌ ಈ ಕೆಲಸಕ್ಕೆ ನೇಮಕಗೊಂಡಿದ್ದರು.

ಸ್ಥಳಕ್ಕೆ ಬೆಸ್ಕಾಂನ ಎಇಇ ಗುರುರಾಜ್, ಸೆಕ್ಷನ್ ಆಫೀಸರ್ ಲೋಕೇಶ್, ಎ.ಓ. ಹೊನ್ನೇಶ್, ಪಟ್ಟನಾಯಕನಹಳ್ಳಿ ಠಾಣಾಧಿಕಾರಿ ಪುರುಷೋತ್ತಮ್ ಸೇರಿದಂತೆ ಬರಗೂರು ಠಾಣೆಯ ಸಿಬ್ಬಂದಿ ಭೇಟಿ ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ