ಆ್ಯಪ್ನಗರ

ಬೆಸ್ಕಾಂ ನಿರ್ಲಕ್ಷ್ಯಕ್ಕೆ ರೈತ ಬಲಿ

ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯಲ್ಲಿ ಅವೈಜ್ಞಾನಿಕವಾಗಿ ಎಳೆಯಲಾಗಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಮೃತಪಟ್ಟಿದ್ದಾರೆ.

ವಿಕ ಸುದ್ದಿಲೋಕ 9 Jun 2017, 9:21 am
ತುಮಕೂರು: ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯಲ್ಲಿ ಅವೈಜ್ಞಾನಿಕವಾಗಿ ಎಳೆಯಲಾಗಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಮೃತಪಟ್ಟಿದ್ದಾರೆ.
Vijaya Karnataka Web electricity wire touch person dead
ಬೆಸ್ಕಾಂ ನಿರ್ಲಕ್ಷ್ಯಕ್ಕೆ ರೈತ ಬಲಿ


ಹುಚ್ಚವೀರಯ್ಯನಪಾಳ್ಯ ಗ್ರಾಮದ ಸಿದ್ದರಾದ್ಯನ ಮಗ ಜಯಪ್ರಕಾಶರಾದ್ಯ(48) ಮೃತಪಟ್ಟವರು. ಮುಂಜಾನೆ ಜಮೀನಿಗೆ ಹೋಗಿ ಬರುವ ಸಂದಭ೯ದಲ್ಲಿ ಈ ದುಘ೯ಟನೆ ನಡೆದಿದೆ.

ಅವೈಜ್ಞಾನಿಕವಾಗಿ ಹಾಕಿರುವ ವಿದ್ಯುತ್ ತಂತಿ ತೆರವುಗೊಳಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸಿದ ಬೆಸ್ಕಾಂ ನಿಲ೯ಕ್ಷ ವಹಿಸಿತ್ತು ಎಂದು ಸ್ಥಳೀಯರು ದೂರಿದ್ದಾರೆ. ರೈತನ ಸಾವಿಗೆ ಬೆಸ್ಕಾಂ ಇಲಾಖೆಯೇ ಕಾರಣ ಎಂದು ಸಾವ೯ಜನಿಕರು ಆರೋಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ