ಆ್ಯಪ್ನಗರ

ತುಮಕೂರು ಬಳಿ ಭೀಕರ ಅಪಘಾತ: ಮೂವರ ಸಾವು

ರಸ್ತೆ ಬದಿಗೆ ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ದೊಡ್ಡ ಆಲದಮರದ ಬಳಿ ನಡೆದಿದೆ.

Vijaya Karnataka Web 17 Jul 2018, 11:11 am
ತುಮಕೂರು: ರಸ್ತೆ ಬದಿಗೆ ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ದೊಡ್ಡ ಆಲದಮರದ ಬಳಿ ನಡೆದಿದೆ.
Vijaya Karnataka Web accident


ರಾಣೇಬೆನ್ನೂರು ಮೂಲದ ಹನುಮಂತರಾಜು (40), ರಾಧಾ (35) ಹಾಗೂ ಕ್ಯಾಂಟರ್ ಚಾಲಕ ಲೋಕೇಶ್ (34) ಮೃತ ದುರ್ದೈವಿಗಳು.

ಘಟನೆ ಸಂಬಂಧ ಕಳ್ಳಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ