ಆ್ಯಪ್ನಗರ

ಆಸ್ಪತ್ರೆಯಿಂದ ಮಠಕ್ಕೆ ಶಿಫ್ಟ್ ಆದ ಸಿದ್ದಗಂಗಾ ಶ್ರೀ

ಇಂದು ನಸುಕಿನ ಜಾವ 3.50ರ ಸುಮಾರಿಗೆ ಶ್ರೀಗಳನ್ನು ಆ್ಯಂಬುಲೆನ್ಸ್ ಮೂಲಕ ಮಠಕ್ಕೆ ಸ್ಥಳಾಂತರಿಸಿದ್ದಾರೆ.

Vijaya Karnataka Web 16 Jan 2019, 8:21 am
ತುಮಕೂರು: ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಕುಮಾರ ಸ್ವಾಮೀಜಿ ಅವರನ್ನು ಮಠಕ್ಕೆ ಸ್ಥಳಾಂತರಿಸಲಾಗಿದೆ.
Vijaya Karnataka Web siddaganaga swamiji


ಇಂದು ನಸುಕಿನ ಜಾವ 3.50ರ ಸುಮಾರಿಗೆ ಶ್ರೀಗಳನ್ನು ಆ್ಯಂಬುಲೆನ್ಸ್ ಮೂಲಕ ಮಠಕ್ಕೆ ಸ್ಥಳಾಂತರಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಡಾ.ಪರಮೇಶ್, ಶ್ರೀಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಆದರೆ, ಮಠಕ್ಕೆ ಕರೆದೊಯ್ಯುವಂತೆ ಶ್ರೀಗಳು ಇಂಗಿತ ವ್ಯಕ್ತಪಡಿಸುತ್ತಿದ್ದರು. ಹೀಗಾಗಿ ಅಂಬುಲೆನ್ಸ್ ಮೂಲಕ ಮಠಕ್ಕೆ ಕರೆತರಲಾಗಿದೆ. ಮಠದಲ್ಲೇ ಚಿಕಿತ್ಸೆ ಮುಂದುವರೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ