ಆ್ಯಪ್ನಗರ

ಸಾಲ ನೀಡದ ಬ್ಯಾಂಕ್ ವಿರುದ್ಧ ಯುವಕನ ಪ್ರತಿಭಟನೆ

ಸಾಲ ನೀಡದ ಬ್ಯಾಂಕ್‌ಗಳ ವಿರುದ್ಧ ಯುವಕರೊಬ್ಬರು ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಕ ಸುದ್ದಿಲೋಕ 15 Jun 2017, 11:20 am
ತುಮಕೂರು: ಸಾಲ ನೀಡದ ಬ್ಯಾಂಕ್‌ಗಳ ವಿರುದ್ಧ ಯುವಕರೊಬ್ಬರು ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
Vijaya Karnataka Web strike against bank
ಸಾಲ ನೀಡದ ಬ್ಯಾಂಕ್ ವಿರುದ್ಧ ಯುವಕನ ಪ್ರತಿಭಟನೆ


ಸ್ವಯಂ ಉದ್ಯೋಗ ನಡೆಸಲು ಬ್ಯಾಂಕುಗಳು ಸಾಲ ಕೊಡುತ್ತಿಲ್ಲಎಂದು ಆರೋಪಿಸಿ ನಗರದ ಅಶೋಕ ಎಂಬವರು ಬೆಳಗ್ಗೆಯೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ.

ಮುದ್ರಾ ಯೋಜನೆ ಸೇರಿದಂತೆ ಯಾವ ಯೋಜನೆ ಅಡಿಯೂ ಬ್ಯಾಂಕುಗಳು ಸಾಲ ಕೊಡುತ್ತಿಲ್ಲ. ಇದರಿಂದ ಯುವಕರು ಸ್ವತಃ ಕಾಲ ಮೇಲೆ ನಿಲ್ಲಲು ಸಾಧ್ಯ ವಾಗುತ್ತಿಲ್ಲ. ಸರಕಾರದ ಸಾಲ ಯೋಜನೆಗಳನ್ನು ಅಧಿಕಾರಿಗಳು ವಿಫಲಗೊಳಿಸುತ್ತಿದ್ದಾರೆ ಎಂದು ದೂರಿದ್ದಾರೆ. ಅಶೋಕ ಅವರ ಹೋರಾಟಕ್ಕೆ ಗೆಳೆಯರೊಬ್ಬರು ಸಾಥ್ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ