ಆ್ಯಪ್ನಗರ

ಅಪರಿಚಿತ ವ್ಯಕ್ತಿಯ ಶವ ಪತ್ತೆ

ತಾಲೂಕಿನ ಮಾಯಸಂದ್ರ ಹೋಬಳಿಯ ದೊಡ್ಡೇರಿ ಸೇತುವೆ ಬಳಿಯ ಹೇಮೆಯ ನಾಲೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

Vijaya Karnataka 13 Oct 2019, 5:00 am
ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿಯ ದೊಡ್ಡೇರಿ ಸೇತುವೆ ಬಳಿಯ ಹೇಮೆಯ ನಾಲೆಯಲ್ಲಿಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
Vijaya Karnataka Web the corpse of an unknown person
ಅಪರಿಚಿತ ವ್ಯಕ್ತಿಯ ಶವ ಪತ್ತೆ


ದೊಡ್ಡೇರಿ ಗ್ರಾಮದ ನಿವಾಸಿ ಜಾವಿದ್‌ ಅವರ ಜಮೀನಿನ ಮೂಲಕ ಹಾಯ್ದು ಹೋಗುವ ಶಿಂಷಾ ನದಿಯ ನೀರಿನಲ್ಲಿಸುಮಾರು 32 ವರ್ಷದ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿದೊರೆತಿದೆ. ಪತ್ತೆಯಾದ ಶವದ ಮೈಮೇಲೆ ಬಿಳಿ, ಚೌಕಲಿ ಅಂಗಿ ಧರಿಸಲಾಗಿದ್ದು, ಶವವನ್ನು ತುಮಕೂರು ಜಿಲ್ಲಾಆಸ್ಪತ್ರೆಯ ಶವಾಗಾರದಲ್ಲಿಇಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತುರುವೇಕೆರೆ ಪಟ್ಟಣದ ಪೊಲೀಸರನ್ನು ಸಂಪರ್ಕಿಸಲು ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ