ಆ್ಯಪ್ನಗರ

ಮೀನು ಹಿಡಿಯಲು ಹೋಗಿ ಕೆರೆಗೆ ಬಿದ್ದ ಯುವಕ

ಹಂದನಕೆರೆ ಹೋಬಳಿ ಬಂದ್ರೆಹಳ್ಳಿ ಕೆರೆಯಲ್ಲಿ ಶನಿವಾರ ಮೀನು ಹಿಡಿಯಲು ಹೋಗಿ ಯುವಕನೊಬ್ಬ ಕಾಲು ಜಾರಿ ಕೆರೆಯಲ್ಲಿ ಬಿದ್ದಿದ್ದು, ಆತನ ಪತ್ತೆಗಾಗಿ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಭಾನುವಾರ ಹುಡುಕಾಟ ನಡೆಸುತ್ತಿದ್ದಾರೆ.

Vijaya Karnataka 1 Oct 2018, 5:00 am
ಹುಳಿಯಾರು: ಹಂದನಕೆರೆ ಹೋಬಳಿ ಬಂದ್ರೆಹಳ್ಳಿ ಕೆರೆಯಲ್ಲಿ ಶನಿವಾರ ಮೀನು ಹಿಡಿಯಲು ಹೋಗಿ ಯುವಕನೊಬ್ಬ ಕಾಲು ಜಾರಿ ಕೆರೆಯಲ್ಲಿ ಬಿದ್ದಿದ್ದು, ಆತನ ಪತ್ತೆಗಾಗಿ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಭಾನುವಾರ ಹುಡುಕಾಟ ನಡೆಸುತ್ತಿದ್ದಾರೆ.
Vijaya Karnataka Web the young man who fell to the lake to catch fish
ಮೀನು ಹಿಡಿಯಲು ಹೋಗಿ ಕೆರೆಗೆ ಬಿದ್ದ ಯುವಕ


ಬಂದ್ರೆಹಳ್ಳಿ ತಾಂಡ್ಯದ ಶಿವಕುಮಾರ್‌ (20)ಕೆರೆಯಲ್ಲಿ ಬಿದ್ದವ. ಈತ ಶನಿವಾರ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದು, ಕಾಲೂ ಜಾರಿ ಮುಳಿಗಿದ್ದಾನೆ ಎಂದು ಸಂಶಯಪಡಲಾಗಿದೆ. ಯುವಕನ ಮೃತಪಟ್ಟಿರಬಹುದು ಎಂಬ ಶಂಕೆ ಮೇಲೆ ಭಾನುವಾರ ಬೆಳಗ್ಗೆನಿಂದಲೂ ಅಗ್ನಿಶಾಮಕ ದಳದವರು ಕೆರೆಯಲ್ಲಿ ಹುಡುಕಾಟ ನಡೆಸಿದ್ದಾರೆ. ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಸ್ಥಳದಲ್ಲಿ ಹಂದನಕೆರೆ ಪೊಲೀಸರು ಬೀಡುಬಿಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ