ಆ್ಯಪ್ನಗರ

ವಿದ್ಯಾವಾರಿಧಿ ಶಾಲೆ ಮಕ್ಕಳ ಸಾವು: ಪ್ರಕರಣ ಸಿಐಡಿಗೆ

ವಿದ್ಯಾವಾರಿಧಿ ಶಾಲೆಯಲ್ಲಿ ವಿಷಾಹಾರ ಸೇವನೆಯಿಂದ ಮೂವರು ಮಕ್ಕಳು ಮತ್ತು ಸೆಕ್ಯುರಿಟಿ ಗಾರ್ಡ್‌ ಮೃತಪಟ್ಟಿದ್ದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರಕಾರ ಆದೇಶ ನೀಡಿದೆ.

ವಿಕ ಸುದ್ದಿಲೋಕ 20 Jul 2017, 1:45 pm
ತುಮಕೂರು: ಹುಳಿಯಾರಿನ ವಿದ್ಯಾವಾರಿಧಿ ಶಾಲೆಯಲ್ಲಿ ಮಾರ್ಚ್ ಒಂಬತ್ತರಂದು ವಿಷಾಹಾರ ಸೇವನೆಯಿಂದ ಮೂವರು ಮಕ್ಕಳು ಮತ್ತು ಸೆಕ್ಯುರಿಟಿ ಗಾರ್ಡ್‌ ಮೃತಪಟ್ಟಿದ್ದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರಕಾರ ಆದೇಶ ನೀಡಿದೆ.
Vijaya Karnataka Web vidyavaridhi school children death
ವಿದ್ಯಾವಾರಿಧಿ ಶಾಲೆ ಮಕ್ಕಳ ಸಾವು: ಪ್ರಕರಣ ಸಿಐಡಿಗೆ


ಚಿಕ್ಕನಾಯಕನಹಳ್ಳಿಯಲ್ಲಿ ಬಿಜೆಪಿ ಮಾಜಿ ಶಾಸಕ ಕಿರಣ್ ಕುಮಾರ್ ಒಡೆತನದ ವಸತಿ ಶಾಲೆಯಲ್ಲಿ ಈ ದುರಂತ ಸಂಭವಿಸಿತ್ತು. ವಿದ್ಯಾರ್ಥಿಗಳಾದ
ಆಕಾಂಕ್ಷ್, ಶ್ರೇಯಸ್, ಶಾಂತಾ ಹಾಗೂ ಸೆಕ್ಯೂರಿಟಿ ಗಾರ್ಡ ಮೂರ್ತಿ ಮೃತಪಟ್ಟಿದ್ದರು.

ಎಫ್ ಎಸ್ ವರದಿ ಆಹಾರದಲ್ಲಿ ವಿಷ ಹಾಕಿರವುದನ್ನು ದೃಢಪಡಿಸಿದ್ದರೂ ಪೊಲೀಸರು ಮಾಜಿ ಶಾಸಕ ಕಿರಣ್ ಕುಮಾರ್ ಒತ್ತಡಕ್ಕೆ ಮಣಿದು ಪ್ರಕರಣವನ್ನು ಮುಚ್ಚಿ ಹಾಕಿದ್ದರು ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ