ಆ್ಯಪ್ನಗರ

ಸಿರಾದಲ್ಲಿ ವಿಜಯೋತ್ಸವ

ಭಾರತೀಯ ಯೋಧರ ಹತ್ಯೆ ಮಾಡಿದ್ದ ಉಗ್ರರನ್ನು ಸದೆಬಡಿಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿಶ್ವವೇ ಮೆಚ್ಚುವ ಕೆಲಸ ಮಾಡಿದ್ದಾರೆ. ಆದ್ದರಿಂದ ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರವನ್ನು ನಾವೆಲ್ಲರೂ ಅಧಿಕಾರಕ್ಕೆ ತರೋಣ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್‌.ಆರ್‌.ಗೌಡ ತಿಳಿಸಿದರು.

Vijaya Karnataka 27 Feb 2019, 5:00 am
ಸಿರಾ: ಭಾರತೀಯ ಯೋಧರ ಹತ್ಯೆ ಮಾಡಿದ್ದ ಉಗ್ರರನ್ನು ಸದೆಬಡಿಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿಶ್ವವೇ ಮೆಚ್ಚುವ ಕೆಲಸ ಮಾಡಿದ್ದಾರೆ. ಆದ್ದರಿಂದ ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರವನ್ನು ನಾವೆಲ್ಲರೂ ಅಧಿಕಾರಕ್ಕೆ ತರೋಣ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್‌.ಆರ್‌.ಗೌಡ ತಿಳಿಸಿದರು.
Vijaya Karnataka Web vijayotsav in sira for pakistan based terrorists killing by indian security forces
ಸಿರಾದಲ್ಲಿ ವಿಜಯೋತ್ಸವ


ಅವರು ನಗರದ ಅಮರಾಪುರ ಸರ್ಕಲ್‌ನಲ್ಲಿ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆಯ ಯೋಧರು ದಾಳಿ ಮಾಡಿ ಸುಮಾರು 300 ಉಗ್ರರನ್ನು ಹತ್ಯೆ ಮಾಡಿರುವ ಪ್ರಯುಕ್ತ ವಿಜಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.

ವಿಜಯೋತ್ಸವದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಸಿ.ಮಾಲಿಮರಿಯಪ್ಪ, ನಗರ ಬಿಜೆಪಿ ಅಧ್ಯಕ್ಷ ಬಿ.ಗೋವಿಂದಪ್ಪ, ವಿಜಯರಾಜ್‌, ಗಿರಿಧರ್‌, ಹನುಮಂತರಾಜು, ವಿರೂಪಾಕ್ಷ ಪ್ಪ, ಕೃಷ್ಣಮೂರ್ತಿ, ಮದನ್‌, ನಿರಂಜನ್‌, ಧನುಷ್‌, ಈರಣ್ಣ, ಗುರುದಾಸ್‌ ಸೇರಿದಂತೆ ಹಲವರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ