ಆ್ಯಪ್ನಗರ

ರೈತ ವಿರೋಧಿ ನೀತಿಗಳನ್ನು ವಾಪಸ್ಸು ಪಡೆಯುವವರೆಗೂ ಹೋರಾಟ; ಕಾಂಗ್ರೆಸ್‌

ರಾಜಭವನ್ ಚಲೋ ಕಾರ್ಯಕ್ರಮಕ್ಕೆ ಮಧುಗಿರಿ ತಾಲೂಕಿನ ಯುವ ಕಾಂಗ್ರೆಸ್ ಬೆಂಬಲ ನೀಡಿದ್ದು, ಇಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ಜಾಥಾ ಹಾಗೂ ರಾಜ್ ಭವನ್ ಚಲೋ ಸಮಾವೇಶಕ್ಕೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹಾಗೂ ಕ್ರಿಬ್ಕೋ ನಿರ್ದೇಶಕ ಆರ್.ರಾಜೇಂದ್ರ ಅವರ ಮಾರ್ಗ ದರ್ಶನದಲ್ಲಿ ಹಲವು ಕಾರ್ಯಕರ್ತರು ತೆರಳಿದರು.

Vijaya Karnataka Web 20 Jan 2021, 11:33 am
ಮಧುಗಿರಿ: ಕೇಂದ್ರ ಸರಕಾರವು ರೈತ ವಿರೋಧಿ ನೀತಿಗಳನ್ನು ವಾಪಸ್ಸು ಪಡೆಯುವವರೆಗೂ ಹೋರಾಟ ಮಾಡುತ್ತೇವೆ ಎಂದು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಡಿ.ಕೆ ವೆಂಕಟೇಶ್ ತಿಳಿಸಿದರು.
Vijaya Karnataka Web ತುಮಕೂರು ಕಾಂಗ್ರೆಸ್


ರಾಜಭವನ್ ಚಲೋ ಕಾರ್ಯಕ್ರಮಕ್ಕೆ ಮಧುಗಿರಿ ತಾಲೂಕಿನ ಯುವ ಕಾಂಗ್ರೆಸ್ ಬೆಂಬಲ ನೀಡಿದ್ದು, ಇಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ಜಾಥಾ ಹಾಗೂ ರಾಜ್ ಭವನ್ ಚಲೋ ಸಮಾವೇಶಕ್ಕೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹಾಗೂ ಕ್ರಿಬ್ಕೋ ನಿರ್ದೇಶಕ ಆರ್.ರಾಜೇಂದ್ರ ಅವರ ಮಾರ್ಗದರ್ಶನದಲ್ಲಿ ಹಲವು ಕಾರ್ಯಕರ್ತರು ತೆರಳಿದರು.
ರಾಜಭವನ ಚಲೋ: ಪೊಲೀಸರು ತಡೆದ ಕಡೆ ರಸ್ತೆ ಬಂದ್ ಮಾಡಿ; ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ
ರೈತರು ತುಂಬ ಸಂಕಷ್ಟದಲ್ಲಿದ್ದು, ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದೆ ಪ್ರಧಾನಿ ಮಂತ್ರಿ ಮೋದಿ ಅವರು ಹಲವು ಕಾಯಿದೆಗಳನ್ನು ರೂಪಿಸುತ್ತಿರುವುದು ತೀವ್ರ ಖಂಡನೀಯ ಎಂದ ಅವರು ರೈತರ ಪರವಾಗಿ ಸದಾ ನಾವಿರುತ್ತೇವೆ ಎಂದರು. ಇದೇ ಸಂದರ್ಭದಲ್ಲಿ ಯುವಕಾಂಗ್ರೆಸ್ ನ ಸಿದ್ದೇಶ್, ಅನಿಲ್ ಕುಂಬ್ಳೆ, ರಾಮ್ ಜೀ ಮತ್ತಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ