ಆ್ಯಪ್ನಗರ

ಆಗುಂಬೆ ಘಾಟಿ ವಾಹನ ಸಂಚಾರ ನಿಷೇಧ : ಆದೇಶ ವಾಪಾಸ್‌

ರಾಷ್ಟ್ರೀಯ ಹೆದ್ದಾರಿ 169 ಎನ ಅಗಲೀಕರಣ ಹಿನ್ನಲೆಯಲ್ಲಿ ಆಗುಂಬೆ ಘಾಟಿಯ ಮೂಲಕ ವಾಹನ ಸಂಚಾರವನ್ನು ಮಾ.19 ರಿಂದ 30 ದಿನಗಳವರೆಗೆ ನಿಷೇಧಿಸಿ ಮಾ.7 ರಂದು ಹೊರಡಿಸಲಾಗಿದ್ದ ಆದೇಶವನ್ನು ವಾಪಸ್‌ ಪಡೆಯಲಾಗಿದೆ.

Vijaya Karnataka 20 Mar 2019, 5:00 am
ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎನ ಅಗಲೀಕರಣ ಹಿನ್ನಲೆಯಲ್ಲಿ ಆಗುಂಬೆ ಘಾಟಿಯ ಮೂಲಕ ವಾಹನ ಸಂಚಾರವನ್ನು ಮಾ.19 ರಿಂದ 30 ದಿನಗಳವರೆಗೆ ನಿಷೇಧಿಸಿ ಮಾ.7 ರಂದು ಹೊರಡಿಸಲಾಗಿದ್ದ ಆದೇಶವನ್ನು ವಾಪಸ್‌ ಪಡೆಯಲಾಗಿದೆ.
Vijaya Karnataka Web agumbe ghati vehicle traffic prohibition
ಆಗುಂಬೆ ಘಾಟಿ ವಾಹನ ಸಂಚಾರ ನಿಷೇಧ : ಆದೇಶ ವಾಪಾಸ್‌


ಕಾರ್ಕಳ, ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷ ಣಾಧಿಕಾರಿಗಳು ರಕ್ಷ ಣಾ ತಡೆಗೋಡೆಗಳ ಮರು ನಿರ್ಮಾಣ ಹಾಗೂ ದುÃಸ್ತಿ ಕಾರ್ಯ ಆರಂಭಿಸಲು ಅರಣ್ಯ ಇಲಾಖೆಯ ಮೇಲಾಧಿಕಾರಿಗಳಿಂದ ಸೂಕ್ತ ನಿರ್ದೇಶನ ಹಾಗೂ ಅನುಮತಿ ಅಗತ್ಯ ಎಂದು ತಿಳಿಸಿರುವುದರಿಂದ, ಅನುಮತಿ ದೊರೆಯುವವರೆಗೂ ಈ ರಸ್ತೆಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಅವರ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ