ಆ್ಯಪ್ನಗರ

ಬೀಡಿನಗುಡ್ಡೆ: ವಲಸೆ ಕಾರ್ಮಿಕನ ಕೊಲೆ

ಕೊಲೆಗೀಡಾದ ವ್ಯಕ್ತಿಯನ್ನು ಹರಿಹರದಿಂದ ವಲಸೆ ಬಂದಿರುವ ಸಂತೋಷ್ (31) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ಆಗಮಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಾರ್ಮಿಕರಿಬ್ಬರ ನಡುವೆ ಉಂಟಾದ ಜಗಳದಿಂದ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Vijaya Karnataka Web 10 Mar 2019, 12:52 pm
ಉಡುಪಿ: ಉಡುಪಿ ಬೀಡಿನಗುಡ್ಡೆ ಮೈದಾನದ ಸಮೀಪದಲ್ಲೇ ವಲಸೆ ಕಾರ್ಮಿಕರೊಬ್ಬರ ಮೃತದೇಹ ಪತ್ತೆಯಾಗಿದ್ದು, ತಲೆಗೆ ಹೊಡೆದು ಕೊಲೆ ಮಾಡಿರುವ ಬಗ್ಗೆ ಶಂಕಿಸಲಾಗಿದೆ.
Vijaya Karnataka Web Udupi Murder


ಕೊಲೆಗೀಡಾದ ವ್ಯಕ್ತಿಯನ್ನು ಹರಿಹರದಿಂದ ವಲಸೆ ಬಂದಿರುವ ಸಂತೋಷ್ (31) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ಆಗಮಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಾರ್ಮಿಕರಿಬ್ಬರ ನಡುವೆ ಉಂಟಾದ ಜಗಳದಿಂದ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿ ಈಗಾಗಲೇ ಓರ್ವನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ