ಆ್ಯಪ್ನಗರ

ಸಿಐಟಿಯು ಸಂಸ್ಥಾಪನಾ ದಿನಾಚರಣೆ

ಸಿಐಟಿಯು ಉಡುಪಿ ತಾಲೂಕು ಸಮಿತಿ ವತಿಯಿಂದ ಸಿಐಟಿಯುನ 50ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾರ್ಮಿಕ ವರ್ಗದ ಶತಮಾನೋತ್ಸವ ಅಂಗವಾಗಿ ಉಡುಪಿಯ ಕಚೇರಿಯಲ್ಲಿ ಧ್ವಜಾರೋಹಣ ಮಾಡಿ ಸಭೆ ನಡೆಸಲಾಯಿತು.

Vijaya Karnataka 31 May 2019, 5:00 am
ಉಡುಪಿ: ಸಿಐಟಿಯು ಉಡುಪಿ ತಾಲೂಕು ಸಮಿತಿ ವತಿಯಿಂದ ಸಿಐಟಿಯುನ 50ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾರ್ಮಿಕ ವರ್ಗದ ಶತಮಾನೋತ್ಸವ ಅಂಗವಾಗಿ ಉಡುಪಿಯ ಕಚೇರಿಯಲ್ಲಿ ಧ್ವಜಾರೋಹಣ ಮಾಡಿ ಸಭೆ ನಡೆಸಲಾಯಿತು.
Vijaya Karnataka Web UDP-30uk citu


ಸಿಐಟಿಯುನ ಜಿಲ್ಲಾಧ್ಯಕ್ಷ ಪಿ.ವಿಶ್ವನಾಥ ರೈ ಅವರು ಧ್ವಜಾರೋಹಣ ಮಾಡಿದರು. ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಡುಪಿ ತಾಲೂಕು ಅಧ್ಯಕ್ಷ ರಾಮ ಕರ್ಕಡ, ಪ್ರಧಾನ ಕಾರ್ಯದರ್ಶಿ ಕವಿರಾಜ… ಎಸ್‌., ಖಜಾಂಚಿ ಉಮೇಶ್‌ ಕುಂದರ್‌, ನಳಿನಿ, ಶೇಖರ್‌ ಬಂಗೇರ, ವಾಮನ ಪೂಜಾರಿ, ಕೆ.ಲಕ್ಷ್ಮಣ್‌, ಶಶಿಧರ ಗೋಲ್ಲ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ