ಆ್ಯಪ್ನಗರ

ಇಂದು ಅಂತರ್‌ ಜಿಲ್ಲಾ ಬ್ಯಾಡ್ಮಿಂಟನ್‌ ಪಂದ್ಯಾಟ ಉದ್ಘಾಟನೆ

ಉಡುಪಿ: ಉಡುಪಿ ಶಾಸಕ ಕೆ. ರಘುಪತಿ ಭಟ್‌ ಡಿ.1ರಂದು ಬೆಳಗ್ಗೆ 9.30ಕ್ಕೆ ಅಜ್ಜರಕಾಡು ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಅಂತರ್‌ ಜಿಲ್ಲಾ ಬ್ಯಾಡ್ಮಿಂಟನ್‌ ಪಂದ್ಯಾಟ ಉದ್ಘಾಟಿಸಲಿದ್ದಾರೆ.

Vijaya Karnataka 1 Dec 2018, 3:14 pm
ಉಡುಪಿ: ಉಡುಪಿ ಶಾಸಕ ಕೆ. ರಘುಪತಿ ಭಟ್‌ ಡಿ.1ರಂದು ಬೆಳಗ್ಗೆ 9.30ಕ್ಕೆ ಅಜ್ಜರಕಾಡು ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಅಂತರ್‌ ಜಿಲ್ಲಾ ಬ್ಯಾಡ್ಮಿಂಟನ್‌ ಪಂದ್ಯಾಟ ಉದ್ಘಾಟಿಸಲಿದ್ದಾರೆ.
Vijaya Karnataka Web inter district badminton tournament was inaugurated today
ಇಂದು ಅಂತರ್‌ ಜಿಲ್ಲಾ ಬ್ಯಾಡ್ಮಿಂಟನ್‌ ಪಂದ್ಯಾಟ ಉದ್ಘಾಟನೆ


ಬೆಳಗ್ಗೆ 10.30ಕ್ಕೆ ಬ್ರಹ್ಮಾವರ ಎಸ್‌. ಎಂ. ಎಸ್‌. ಪ. ಪೂ. ಕಾಲೇಜು ಸಭಾಂಗಣದಲ್ಲಿ ವಿಶ್ವ ಏಡ್ಸ್‌ ದಿನ ಜನಜಾಗೃತಿ ಸಭೆ, ಜಿಲ್ಲಾ ಬಿಜೆಪಿ ಕಚೇರಿ ಭೇಟಿ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಕುರಿತು ಸಭೆಯಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 12.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಪ್ರತಿಷ್ಠಾನ ನಿಧಿ ಬಳಕೆ ಕುರಿತು ಸಭೆ, ಮಧ್ಯಾಹ್ನ 3 ಗಂಟೆಗೆ ಉಡುಪಿ ನಗರ ಪ್ರಾಧಿಕಾರದ ಸಭೆ, ಸಂಜೆ 4ಕ್ಕೆ ಶ್ರೀಕೃಷ್ಣಮಠದ ಮಧ್ವ ಮಂಟಪದಲ್ಲಿ ಚಿಣ್ಣರ ಮಾಸ ಉದ್ಘಾಟನೆ, ಸಂತೆಕಟ್ಟೆ ಮೌಂಟ್‌ ರೋಸರಿ ಚರ್ಚ್‌ನಲ್ಲಿ ಸೌಹಾರ್ದ ಸಮಾವೇಶ, ಸಂಜೆ 6.30ಕ್ಕೆ ಮೂಡಬಿದಿರೆಯ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ