ಆ್ಯಪ್ನಗರ

ಅಂತ್ಯಕ್ರಿಯೆಗೆ ಗೈರು: ಜಯಮಾಲಾ ಸ್ಪಷ್ಟನೆ

ಅಗಲಿದ ಐಪಿಎಸ್‌ ಅಧಿಕಾರಿ ಮಧುಕರ ಶೆಟ್ಟಿ ಅವರ ಅಂತಿಮ ಸಂಸ್ಕಾರ ಕಾರ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಅನಿವಾರ್ಯ ಕಾರಣದಿಂದಾಗಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಆದರೆ ಸಚಿವರ ವಿಶೇಷ ಅಧಿಕಾರಿಗಳು ಆಗಮಿಸಿ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದಾರೆ ಎಂದು ಸಚಿವೆ ಡಾ. ಜಯಮಾಲಾ ತಿಳಿಸಿದ್ದಾರೆ.

Vijaya Karnataka Web 1 Jan 2019, 5:00 am
ಉಡುಪಿ : ಅಗಲಿದ ಐಪಿಎಸ್‌ ಅಧಿಕಾರಿ ಮಧುಕರ ಶೆಟ್ಟಿ ಅವರ ಅಂತಿಮ ಸಂಸ್ಕಾರ ಕಾರ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಅನಿವಾರ್ಯ ಕಾರಣದಿಂದಾಗಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಆದರೆ ಸಚಿವರ ವಿಶೇಷ ಅಧಿಕಾರಿಗಳು ಆಗಮಿಸಿ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದಾರೆ ಎಂದು ಸಚಿವೆ ಡಾ. ಜಯಮಾಲಾ ತಿಳಿಸಿದ್ದಾರೆ.
Vijaya Karnataka Web news/udupi/jayamala
ಅಂತ್ಯಕ್ರಿಯೆಗೆ ಗೈರು: ಜಯಮಾಲಾ ಸ್ಪಷ್ಟನೆ


ಶೆಟ್ಟಿ ಅವರ ನಿಧನದ ದಿನವೇ ಬೆಂಗಳೂರಿನಲ್ಲಿ ಸಂತಾಪ ಸಂದೇಶವನ್ನು ಕೂಡ ಕೊಟ್ಟಿದ್ದೇವೆ. ಮಧುಕರ ಶೆಟ್ಟಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭ ರಾಜ್ಯದ ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆಗೆ ಮಾತನಾಡಿ, ಆರೋಗ್ಯದ ಬಗ್ಗೆ ವಿಚಾರಿಸಿದ್ದೇನೆ.

ಮಾಧ್ಯಮಗಳಲ್ಲಿ ಸಚಿವರು ಭಾಗವಹಿಸಿಲ್ಲ ಎನ್ನುವ ವರದಿ ಪ್ರಕರಣಗೊಂಡಿರುವ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡುವುದಾಗಿ ಸಚಿವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ