ಆ್ಯಪ್ನಗರ

ಇಂದು ಮಣಿಪಾಲದಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ

ಉಡುಪಿ ಶಾಸಕ ಕೆ. ರಘುಪತಿ ಭಟ್‌ ಅವರು ಜ. 10, ಬೆಳಗ್ಗೆ 9.30ಕ್ಕೆ ಮಣಿಪಾಲದ ಡಾ. ಟಿ. ಎಂ.ಎ. ಪೈ ಪಾಲಿಟೆಕ್ನಿಕ್‌ನಲ್ಲಿ ರಕ್ತದಾನ ಶಿಬಿರ ಉದ್ಘಾಟನೆ ನೆರವೇರಿಸುವರು.

Vijaya Karnataka 10 Jan 2019, 5:00 am
ಉಡುಪಿ : ಉಡುಪಿ ಶಾಸಕ ಕೆ. ರಘುಪತಿ ಭಟ್‌ ಅವರು ಜ. 10, ಬೆಳಗ್ಗೆ 9.30ಕ್ಕೆ ಮಣಿಪಾಲದ ಡಾ. ಟಿ. ಎಂ.ಎ. ಪೈ ಪಾಲಿಟೆಕ್ನಿಕ್‌ನಲ್ಲಿ ರಕ್ತದಾನ ಶಿಬಿರ ಉದ್ಘಾಟನೆ ನೆರವೇರಿಸುವರು.
Vijaya Karnataka Web jenerik medicine
ಇಂದು ಮಣಿಪಾಲದಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ


ಬೆಳಗ್ಗೆ 10ಗಂಟೆಗೆ ಮಣಿಪಾಲ ಜನೌಷಧಿ ಕೇಂದ್ರ ಉದ್ಘಾಟನೆ, 11.30ಕ್ಕೆ ಇಂದಿರಾ ನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರಿನ ಶುದ್ಧೀಕರಣ ಘಟಕ ಹಸ್ತಾಂತರ, ಮಧ್ಯಾಹ್ನ 12ಗಂಟೆಗೆ ಉಡುಪಿ ಶಾಸಕರ ಕಚೇರಿಯಲ್ಲಿ ಅಯ್ಯಪ್ಪ ಜ್ಯೋತಿ ಕುರಿತ ಸಭೆಯಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 3ಗಂಟೆಗೆ ಅಜ್ಜರಕಾಡು ಮೈದಾನದಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಸ್ಥಳಪರಿಶೀಲನೆ ನಡೆಸುವರು. ಸಂಜೆ 4 ಗಂಟೆಗೆ ಬ್ರಹ್ಮಾವರದ ಧರ್ಮಾವರ ಅಡಿಟೋರಿಯಂನಲ್ಲಿ ನಡೆಯುವ ಮರಳು ಹೋರಾಟ ಸಮಿತಿ ಸಭೆಯಲ್ಲಿ ಭಾಗವಹಿಸುವರು ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ