ಆ್ಯಪ್ನಗರ

ಆಗುಂಬೆ ಘಾಟಿಯಲ್ಲಿ ಲಘು ವಾಹನ ಸಂಚಾರ ಆರಂಭ

ರಸ್ತೆಯ ಕ್ಯೂರಿಂಗ್‌ ಸಂಪೂರ್ಣವಾಗಿ ಮುಗಿದ ನಂತದ ಜೂ.1 ರಿಂದ ಎಲ್‌ಸಿವಿ ವಾಹನಗಳಿಗೆ ಸಂಚಾರ ಮುಕ್ತಗೊಳಿಸಲಾಗುವುದು.

Vijaya Karnataka Web 16 May 2019, 9:38 am
ಉಡುಪಿ: ಆಗುಂಬೆ ಘಾಟಿಯಲ್ಲಿ ಮೇ 16ರಿಂದ ಲಘು ವಾಹನಗಳಾದ ಮಿನಿ ಬಸ್‌ಗಳು, ಜೀಪು, ವ್ಯಾನ್‌, ಕಾರುಗಳು ಮತ್ತು ದ್ವಿಚಕ್ರ ವಾಹನಗಳಿಗೆ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ತಿಳಿಸಿದ್ದಾರೆ.
Vijaya Karnataka Web ghat


ರಸ್ತೆಯ ಕ್ಯೂರಿಂಗ್‌ ಸಂಪೂರ್ಣವಾಗಿ ಮುಗಿದ ನಂತದ ಜೂ.1 ರಿಂದ ಎಲ್‌ಸಿವಿ ವಾಹನಗಳಿಗೆ ಸಂಚಾರ ಮುಕ್ತಗೊಳಿಸಲಾಗುವುದು.

ಅಲ್ಲಿಯವರೆಗೆ ಘನ ವಾಹನಗಳು ಉಡುಪಿ -ಸಿದ್ದಾಪುರ-ತೀರ್ಥಹಳ್ಳಿ (ರಾಜ್ಯ ಹೆದ್ದಾರಿ 52) ಹಾಗೂ ಮಂಗಳೂರು -ಕಾರ್ಕಳ -ಶೃಂಗೇರಿ ಮೂಲಕ ಸಂಚರಿಸುವುದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ