ಆ್ಯಪ್ನಗರ

ಪಡುಕುತ್ಯಾರು ಆನೆಗುಂದಿ ಶ್ರೀ ಮಹಾಸ್ವಾಮೀಜಿ ಪಾದಪೂಜೆ

ಶ್ರೀಮತ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪೀಠಾಧಿಪತಿ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿ ಅವರ 15ನೇ ವರ್ಷದ ವಿಕಾರಿ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆಯ ...

Vijaya Karnataka 12 Aug 2019, 10:43 pm
ಉಚ್ಚಿಲ: ಶ್ರೀಮತ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪೀಠಾಧಿಪತಿ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿ ಅವರ 15ನೇ ವರ್ಷದ ವಿಕಾರಿ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆಯ ಪ್ರಯುಕ್ತ ಭಾನುವಾರ ಪಡುಕುತ್ಯಾರು ಆನೆಗುಂದಿ ಆನೆಗುಂದಿ ಮಹಾಸಂಸ್ಥಾನದಲ್ಲಿ ಬಾರಕೂರು ವಲಯದಿಂದ ಶ್ರೀಧಿಗಳವರಿಗೆ ಪಾದಪೂಜೆ ನಡೆಯಿತು.
Vijaya Karnataka Web padukutiyu anegundi sri mahaswamiji padapuja
ಪಡುಕುತ್ಯಾರು ಆನೆಗುಂದಿ ಶ್ರೀ ಮಹಾಸ್ವಾಮೀಜಿ ಪಾದಪೂಜೆ


ಚಾತುರ್ಮಾಸ್ಯ ಪ್ರಾರಂಭೋತ್ಸವ ಹಾಗೂ ಪಾದಪೂಜೆ ಬಳಿಕ ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಅಧ್ಯಕ್ಷ ಬಿ.ಸೂರ್ಯಕುಮಾರ್‌ ಆಚಾರ್ಯ ಹಳೆಯಂಗಡಿ ನೇತೃತ್ವ ವಹಿಸಿದ್ದರು.

ಈ ಸಂದರ್ಭ ಉದ್ಯಮಿ ಸುರೇಶ್‌ ಶೆಟ್ಟಿ ಗುರ್ಮೆ, ಆರ್ಕೂರು ಶ್ರೀ ಕಾಳಿಕಾಂಭಾ ದೇವಸ್ಥಾನ ಆಡಳಿತ ಮೊಕ್ತೇಸರ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ, ಪ್ರವೀಣ ರಂಗನಕೆರೆ, ಅರವಿಂದ ಆಚಾರ್ಯ ಬೆಳ್ಳಂಪಳ್ಳಿ, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಕಾರ್ಯದರ್ಶಿ ಕಾಡಬೆಟ್ಟು ನಾಗರಾಜ ಆಚಾರ್ಯ, ಕೋಶಾಧಿಕಾರಿ ಬಂಬ್ರಾಣ ಯಜ್ಞæೕಶ್‌ ಆಚಾರ್ಯ, ಶ್ರೀಮತ್‌ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಟಾನದ ಪದಾಧಿಕಾರಿಗಳು, ಸದಸ್ಯರು ಹಾಗೂ ನಾಧಿನಾ ಉಪಸಮಿತಿಗಳ ಪದಾಧಿಕಾರಿಗಳು ಮತ್ತು ಸಮಾಜ ಭಾಂದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ