ಕಟಪಾಡಿ: ಕರ್ನಾಟಕ ಸರಕಾರ ಕಂದಾಯ ಸಚಿವರಾದ ಆರ್. ವಿ. ದೇಶಪಾಂಡೆ ಅವರು ಇಂದು ಜೂ.18ರ ಮಂಗಳವಾರ ಬೆಳಗ್ಗೆ 11ಕ್ಕೆ ಕಾಪುವಿಗೆ ಭೇಟಿ ನೀಡಲಿದ್ದಾರೆ. ಕಾಪು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ, ವಿದ್ಯಾನಿಕೇತನ್ ಶಾಲೆಯ ಎದುರು ಇರುವ ಕಾಪು ಸರಕಾರಿ ಪ್ರಾಥಮಿಕ ಶಾಲೆಯ ವಠಾರದಲ್ಲಿರುವ ಸುನಾಮಿ ಸಂತ್ರಸ್ತರ ನೆರವಿಗಾಗಿ ನಿರ್ಮಿಸಿರುವ ಕಟ್ಟಡದ ಉದ್ಘಾನೆ ಮಾಡಲಿದ್ದಾರೆ. ಬಳಿಕ ಕಂದಾಯ ಇಲಾಖೆಗೆ ಸಂಬಂಧಪಟ್ಟ ಸಾರ್ವಜನಿಕರ ಸಮಸ್ಯೆಗಳ ಅಹವಾಲು ಸ್ವೀಕರಿಸಲಿದ್ದಾರೆ.
ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಇಂದು ಕಾಪುವಿಗೆ
ಕರ್ನಾಟಕ ಸಧಿರಧಿಕಾಧಿರ ಕಂದಾಯ ಸಚಿವರಾದ ಆರ್. ವಿ. ದೇಶಪಾಂಡೆ ಅವರು ಇಂದು ಜೂ.18ರ ಮಂಗಳವಾರ ಬೆಳಗ್ಗೆ 11ಕ್ಕೆ ಕಾಪುವಿಗೆ ಭೇಟಿ ನೀಡಲಿದ್ದಾರೆ.
Vijaya Karnataka 18 Jun 2019, 5:00 am